ಹಲ್ಲೆ ಕೇಸ್:ಕಂಪ್ಲಿ ಕಾಂಗ್ರೆಸ್ ಶಾಸಕ ಗಣೇಶ್ಗೆ ಕೊನೆಗೂ ಜಾಮೀನು
Team Udayavani, Apr 24, 2019, 11:47 AM IST
ಬೆಂಗಳೂರು : ಕಾಂಗ್ರೆಸ್ ಶಾಸಕರ ರೆಸಾರ್ಟ್ ವಾಸ್ಯವ್ಯದ ವೇಳೆ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಹೈಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಬಂಧನಕ್ಕೊಳಗಾದ 62 ದಿನಗಳ ಬಳಿಕ ಹೈಕೋರ್ಟ್ನ ಏಕಸದಸ್ಯ ಪೀಠ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಈಗಲ್ ಟನ್ ರೆಸಾರ್ಟ್ನಲ್ಲಿ ಜನವರಿ 19 ರ ರಾತ್ರಿ ಗಣೇಶ್ ಅವರು ಆನಂದ್ ಸಿಂಗ್ ಅವರ ಮೇಲೆ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ತಲೆ ಮರೆಸಿಕೊಂಡಿದ್ದ ಗಣೇಶ್ ಅವರನ್ನುಫೆಬ್ರವರಿ 20 ರಂದ ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ