ಐಎನ್ಎಕ್ಸ್ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ
Team Udayavani, May 18, 2021, 10:19 PM IST
ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಇತರರ ವಿರುದ್ಧದ ಐಎನ್ಎಕ್ಸ್ ಮಾಧ್ಯಮ ಲಂಚ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೆಳ ಹಂತದ ಕೋರ್ಟ್ ದಾಖಲೆಗಳ ಪರಿಶೀಲನೆಗೆ ನೀಡಿದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ನ ನ್ಯಾ.ಸುರೇಶ್ ಕುಮಾರ್ ಕೈಟ್ ನೇತೃತ್ವದ ನ್ಯಾಯಪೀಠ ಈ ನಿರ್ಧಾರ ಪ್ರಕಟಿಸಿದೆ. ಜತೆಗೆ ಚಿದು, ಪುತ್ರ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಿದೆ.
ಮಾ.5ರಂದು ವಿಶೇಷ ಕೋರ್ಟ್ ಆರೋಪಿಗಳ ಪರ ವಕೀಲರು ವಶಪಡಿಸಿಕೊಂಡ ಆಸ್ತಿ ಇರಿಸುವ ಕೇಂದ್ರದಲ್ಲಿರುವ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿದ್ದನ್ನು ಸಿಬಿಐ ಪ್ರಶ್ನಿಸಿತ್ತು.
ಇದನ್ನೂ ಓದಿ :ಪರಂ ಬೀರ್ ಸಿಂಗ್ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್