ವಿಶ್ವ ಆ್ಯತ್ಲೆಟಿಕ್ಸ್‌ ರಿಲೇ : ಹಿಮಾ ದಾಸ್‌, ದ್ಯುತಿ ಚಂದ್‌ ಪ್ರಯಾಣಕ್ಕೆ ಚ್ಯುತಿ


Team Udayavani, Apr 28, 2021, 10:27 PM IST

ವಿಶ್ವ ಆ್ಯತ್ಲೆಟಿಕ್ಸ್‌ ರಿಲೇ : ಹಿಮಾ ದಾಸ್‌, ದ್ಯುತಿ ಚಂದ್‌ ಪ್ರಯಾಣಕ್ಕೆ ಚ್ಯುತಿ

ನವ ದೆಹಲಿ: ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಒಲಿಂಪಿಕ್ಸ್‌ ಅರ್ಹತೆಯ ಹಾದಿಯಲ್ಲಿದ್ದ ಹಿಮಾ ದಾಸ್‌, ದ್ಯುತಿ ಚಂದ್‌ ಮೊದಲಾದ ಸ್ಪ್ರಿಂಟರ್‌ಗಳ ಕನಸಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ.

ಪೋಲೆಂಡ್‌ನ‌ಲ್ಲಿ ಮೇ 1 ಹಾಗೂ 2ರಂದು ವಿಶ್ವ ಅಥ್ಲೆಟಿಕ್ಸ್‌ ರಿಲೇ ನಡೆಯಲಿದ್ದು, ಕೋವಿಡ್‌-19 ಹೆಚ್ಚುತ್ತಿರುವ ಕಾರಣ ಭಾರತದಿಂದ ಆಮ್‌ಸ್ಟರ್‌ಡಮ್‌ಗೆ ವಿಮಾನ ಸಂಪರ್ಕ ಸ್ಥಗಿತಗೊಂಡಿದೆ. ಇದರಿಂದ ಸ್ಟಾರ್‌ ಅಥ್ಲೀಟ್‌ಗಳಾದ ಹಿಮಾ ದಾಸ್‌ ಮತ್ತು ದ್ಯುತಿ ಚಂದ್‌ ಅವರು ಒಲಿಂಪಿಕ್ಸ್‌ ಅರ್ಹತೆ ಕಲ್ಪಿಸುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ.

ಮಹಿಳೆಯರ 4/100 ಮೀ. ಹಾಗೂ ಪುರುಷರ ವಿಭಾಗದ 4/400 ಮೀ. ತಂಡಗಳು ಆಮ್‌ಸ್ಟರ್‌ಡಮ್‌ಗೆ ಗುರುವಾರ ಬೆಳಗಿನ ಜಾವ ತೆರಳಬೇಕಿತ್ತು. ಆದರೆ ಡಚ್‌ ಸರಕಾರ ಭಾರತದಿಂದ ಬರುವ ವಿಮಾನಗಳನ್ನು ಸೋಮವಾರದ ಸಂಜೆಯಿಂದಲೇ ಸ್ಥಗಿತಗೊಳಿಸಿದೆ.

ಇದನ್ನೂ ಓದಿ :ವೈದ್ಯಾಧಿಕಾರಿಗಳ ನೇಮಕಾತಿ ಕನಿಷ್ಟ ವಯೋಮಿತಿ ಹೆಚ್ಚಳ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್‌

ಪರ್ಯಾಯ ವ್ಯವಸ್ಥೆ?
ಭಾರತೀಯ ಅಥ್ಲೆಟಿಕ್ಸ್‌ ಫೆಡರೇಶನ್‌ ಪೋಲೆಂಡ್‌ಗೆ ತೆರಳುವುದಕ್ಕೆ ಯುರೋಪ್‌ನ ಮೂಲಕ ಪರ್ಯಾಯ ವಿಮಾನ ವ್ಯವಸ್ಥೆ ಮಾಡುವುದಕ್ಕೆ ಪ್ರಯತ್ನಿಸುತ್ತಿದೆ. ಆದರೆ ನಮ್ಮ ತಂಡ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಬಗ್ಗೆ ಅನುಮಾನಗಳಿವೆ. ಹಲವಾರು ಯುರೋಪಿಯನ್‌ ರಾಷ್ಟ್ರಗಳು ಭಾರತದ ವಿಮಾನಗಳನ್ನು ನಿರ್ಬಂಧಿಸಿವೆ ಎಂದು ಹಿರಿಯ ಎಎಫ್ಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.