ಹಿಮಾಚಲ ಪ್ರದೇಶದಲ್ಲಿ ಫಲಿತಾಂಶದ ಮುನ್ನವೇ ಆಪರೇಷನ್ ಕಮಲದ ಭೀತಿ


Team Udayavani, Dec 8, 2022, 1:46 PM IST

ಹಿಮಾಚಲ ಪ್ರದೇಶದಲ್ಲಿ ಫಲಿತಾಂಶದ ಮುನ್ನವೇ ಆಪರೇಷನ್ ಕಮಲದ ಭೀತಿ

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಇದುವರೆಗೆ ಅಲ್ಪ ಮತಗಳ ಅಂತರದಲ್ಲಿ ಗೆಲುವಿಗೆ ಸಿದ್ಧವಾಗಿರುವ ಕಾಂಗ್ರೆಸ್ ಗೆ ಈಗ ಆಪರೇಷನ್ ಕಮಲದ ಭೀತಿ ಶುರುವಾಗಿದೆ.

ಒಂದು ಕಡೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಪಡೆಯುವ ತವಕದಲ್ಲಿದ್ದರೆ ಇನ್ನೊಂದು ಕಡೆ ಆಪರೇಷನ್ ಕಮಲದ ಭೀತಿಯಿಂದ ತನ್ನ ನಾಯಕರನ್ನು ರಾಜಸ್ಥಾನ ಅಥವಾ ಛತ್ತೀಸ್‌ಗಢಕ್ಕೆ ಕರೆದೊಯ್ಯಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಗೆಲುವಿನ ಹಾದಿಯಲ್ಲಿರುವ ಅಭ್ಯರ್ಥಿಗಳು ಈಗಾಗಲೇ ಶಿಮ್ಲಾದಲ್ಲಿರುವ ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರ ಮನೆಗೆ ತೆರಳುತ್ತಿದ್ದಾರೆ. ಅಲ್ಲದೆ ಈ ಹಿಂದೆ ಬಿಜೆಪಿ ಕೆಲವು ನಾಯಕರನ್ನು ಆಪರೇಷನ್ ಕಮಲ ಅಸ್ತ್ರ ಬಳಸಿ ಸೆಳೆದುಕೊಂಡಿತ್ತು ಎಂದು ಹಿಮಾಚಲದ ಕಾಂಗ್ರೆಸ್ ಉಸ್ತುವಾರಿ ತಜಿಂದರ್ ಸಿಂಗ್ ಬಿಟ್ಟು ಹೇಳಿದ್ದಾರೆ.

ತೀವ್ರ ಪೈಪೋಟಿಯಲ್ಲಿದ್ದ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯುವ ಹಂತದಲ್ಲಿದೆ. ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಒಂದರಲ್ಲಿ ಗೆಲುವು ಸಾಧಿಸಿದ್ದು ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ಹಿಮಾಚಲ ಫಲಿತಾಂಶ: ಟ್ರೆಂಡ್ ಬದಲಿಸುತ್ತಾ ಕಾಂಗ್ರೆಸ್; ಭರ್ಜರಿ ಮುನ್ನಡೆ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.