ಬಸ್ ಏಜೆಂಟ್ ಆಗಿದ್ದವರನ್ನು ತಂದು ಕಾಂಗ್ರೆಸ್ ಜನನಾಯಕನನ್ನಾಗಿ ಮಾಡಿತ್ತು
ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ದ ಎಚ್ ಎಂ ರೇವಣ್ಣ ವಾಗ್ದಾಳಿ
Team Udayavani, Sep 30, 2019, 2:20 PM IST
ಬೆಂಗಳೂರು: ಎಸ್ ಟಿ ಸೋಮಶೇಖರ್ ರದ್ದು ನಾಲಿಗೆಯಾ ಅಥವಾ ಬೇರೆನಾ ? ಬಸ್ ಏಜೆಂಟ್ ಆಗಿದ್ದವರನ್ನು ತಂದು ಕಾಂಗ್ರೆಸ್ ಜನನಾಯಕನನ್ನಾಗಿ ಮಾಡಿತ್ತು ಎಂದು ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ದ ಎಚ್ ಎಂ ರೇವಣ್ಣ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಎಸ್ ಬಿ ಎಂ ಮೂವರು ಆಡಿದ ಆಟ ಗೊತ್ತಿಲ್ವಾ? ಸೋಮಶೇಖರ್, ಭೈರತಿ, ಮುನಿರತ್ನ ಆಡಿದ್ದ ಆಟ ನಾವೂ ನೋಡಿದ್ದೇವೆ. ಮೊದಲು ಸಿದ್ದರಾಮಯ್ಯನವರನ್ನು ಹಾಡಿ ಹೊಗಳುತ್ತಿದ್ರಿ ಈಗ ನಾಲಿಗೆಗೆ ಏನಾಗಿದೆ.? ಎಲ್ಲಾ ಅಧಿಕಾರ ಅನುಭವಿಸಿ ಈಗ ಬಿಜೆಪಿ ಬಾಗಿಲಿಗೆ ಹೋಗಿ ನಿಂತಿದ್ದೀರಲ್ಲ, ನಿಮಗೇನಾದ್ರಾ ಮಾನ ಮರ್ಯಾದೆ ಇದೆಯಾ? ಎಂದು ಎಚ್ ಎಂ ರೇವಣ್ಣ ಅನರ್ಹರ ವಿರುದ್ಧ ಹರಿಹಾಯ್ದರು.
ಮುಂದೆ ಮಾತನಾಡಿದ ಅವರು ಎಲ್ಲ ಸವಲತ್ತುಗಳನ್ನು ಪಡೆದುಕೊಂಡು ಈಗ ಮಾತನಾಡ್ತೀರಲ್ಲ. ಸಿದ್ದರಾಮಯ್ಯ ಮನೆಗೆ ಬಂದರೆ ನಿಮಗೆ ಸ್ಪೆಷಲ್ ಟ್ರೀಟ್ಮೆಂಟ್ ಸಿಗುತ್ತಿತ್ತು. ಈಗ ಅವರ ಬಗ್ಗೆಯೇ ಮಾತನಾಡ್ತೀರಲ್ಲ ನಾಚಿಕೆ ಆಗಲ್ವಾ ಎಂದು ಖಾರವಾಗಿ ನುಡಿದರು.
ಕೃಷ್ಣ ಭೈರೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸ್ತೀವಿ ಅಂದಿರಲ್ಲ. ಈಗ ನಿಮ್ಮ ನಾಲಿಗೆಗೆ ಏನಾಗಿದೆ. ಬಹಳ ದಿನ ನಿಮ್ಮ ಆಟ ನಡೆಯೋದಿಲ್ಲ. ಮುಂದೆ ನಿಮಗೆ ಮಾರಿಹಬ್ಬ ಇದೆ ಎಚ್ ಎಂ ರೇವಣ್ಣ ಹೆಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ