ಪುನೀತ್ ‘ಅಂತಿಮ ದರ್ಶನ’ದ ವೇಳೆ ಗಾಯಗೊಂಡ ಪೊಲೀಸ್ ಕಾನ್ಸ್ಟೇಬಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ
Team Udayavani, Oct 31, 2021, 5:29 PM IST
ಬೆಂಗಳೂರು : ನಟ ಪುನೀತ್ ರಾಜಕುಮಾರ್ ಅವರ ” ಅಂತಿಮ ದರ್ಶನ” ವೇಳೆ, ಕರ್ತವ್ಯ ನಿರ್ವಹಿಸುವಾಗ, ಅಭಿಮಾನಿಗಳ ದಟ್ಟಣೆಯ ನೂಕು ನುಗ್ಗಲಿನಲ್ಲಿ ಸಿಲುಕಿ ಕಾಲು ಮುರಿತಕ್ಕೆ ಒಳಗಾದ, ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀ ಗಣೇಶ್ ನಾಯಕ್, ಅವರ ಆರೋಗ್ಯವನ್ನು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ದೂರವಾಣಿ ಮೂಲಕ, ವಿಚಾರಿಸಿದರು.
ಗಣೇಶ್ ನಾಯಕ್ ರವರಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಸಚಿವರು, ಇಲಾಖೆಯಿಂದ ಚಿಕಿತ್ಸಾ ವೆಚ್ಚವನ್ನು ಭರಿಸುವ ಹಾಗೂ ಉನ್ನತ ಚಿಕಿತ್ಸೆ ಬೇಕಿದ್ದರೆ ಅದನ್ನೂ ಒದಗಿಸುವ ಬಗ್ಗೆ ಭರವಸೆ ನೀಡಿದರು.
ನೋವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಗಣೇಶ್ ನಾಯಕ್ ಅವರ ಬಗ್ಗೆ ಸಚಿವರು ಸಂತೋಷ ವ್ಯಕ್ತಪಡಿಸಿದರು.
ಗಣೇಶ್ ನಾಯಕ್ ಅವರು ಮಲ್ಯ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಪ್ರಸ್ತುತ ವೆಂಕಟೇಶ್ವರ ಆಸ್ಪತ್ರೆ ಹೊಸೂರ್ ರಸ್ತೆ ಬೆಂಗಳೂರು ನಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಗೋ ಕಳ್ಳತನ ಪ್ರಕರಣ ಭೇದಿಸಿದ ಸಾಗರ ಪೊಲೀಸರು : ಐವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ