ಶುಕ್ರವಾರದ ರಾಶಿ ಫಲ; ನಿರೀಕ್ಷಿತ ಧನ ಸಂಚಯನ, ಉದ್ಯೋಗ ವ್ಯವಹಾರಗಳಲ್ಲಿ ಮಿತ್ರರಿಂದ ಸಹಾಯ


Team Udayavani, Dec 16, 2022, 7:13 AM IST

1

ಮೇಷ: ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಪ್ರೇಮ ಅನುರಾಗ ವೃದ್ಧಿ. ಮನೋರಂಜನೆಗಾಗಿ ಪ್ರಯಾಣ. ಧನವ್ಯಯ. ಗೃಹದಲ್ಲಿ ಸಂಭ್ರಮದ ವಾತಾವರಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದೇವತಾ ಕಾರ್ಯದಿಂದ ಮನಃಶಾಂತಿ.

ವೃಷಭ: ಪರರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ತೋರಿಬರುವುದು. ಅನಿರೀಕ್ಷಿತ ಧನಾಗಮನ. ದೂರ ಪ್ರಯಾಣ. ವರ್ಚಸ್ಸು ವೃದ್ಧಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ.

ಮಿಥುನ: ವಿದ್ಯೆ ಜ್ಞಾನ ಪ್ರದರ್ಶನದಿಂದ ಗೌರವ ವೃದ್ಧಿ. ಜನಮನ್ನಣೆ. ನಿರೀಕ್ಷಿತ ಧನ ಸಂಚಯನ. ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಮಿತ್ರರಿಂದ ಸಹಾಯ. ನೆಮ್ಮದಿ ಲಭಿಸೀತು. ಜಲೋತ್ಪನ್ನ ವಸ್ತುಗಳ ವ್ಯವಹಾರದಿಂದ ಲಾಭ.

ಕರ್ಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಿಗೆ ಆಸ್ಪದ ನೀಡದಿರಿ. ಪರಊರಿನ ವ್ಯವಹಾರದಲ್ಲಿ ಧನ ಸಂಪತ್ತು ವೃದ್ಧಿ. ಬಂಧುಗಳಿಂದ ತಾಯಿ ಸಮಾನರಿಂದ ಉತ್ತಮ ಮಾರ್ಗದರ್ಶನ.

ಸಿಂಹ: ಪಾಲುದಾರಿಕಾ ವಿಚಾರದಲ್ಲಿ ಲಾಭ. ಪರಸ್ಪರ ಸಹಕಾರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವುದು. ಉತ್ತಮ ಧನ ವೃದ್ಧಿ. ಜವಾಬ್ದಾರಿಯುತ ಮಾತುಗಳಿಂದ ಜನಮನ್ನಣೆ ಲಭಿಸೀತು.

ಕನ್ಯಾ: ಭೂಮ್ಯಾದಿ, ಆಸ್ತಿ, ಗೃಹ ವಾಹನಾದಿ ವಿಚಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ, ನೆಮ್ಮದಿ. ಜಲೋತ್ಪನ್ನ ವಸ್ತುಗಳ ವ್ಯವಹಾರಗಳು ಲಾಭದಾಯಕವಾಗಿರುವುದು.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಅಗತ್ಯ. ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆ ಇಲ್ಲ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಲಭಿಸಿದ ತೃಪ್ತಿ. ಅನಿರೀಕ್ಷಿತ ಧನ ವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಮಾತುಗಳಿಂದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ವಿದ್ಯಾರ್ಥಿಗಳಿಂದ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆಯಿಂದ ಪ್ರಗತಿ. ಸಾಲಬಾದೆ ಕಾಡೀತು.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನೆಯಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೊಳದಿರಿ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.