ರಾಶಿ ಫಲ; ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ, ಹಣಕಾಸಿನ ವಿಚಾರಕ್ಕೆ ಸಾಹಸ ಪ್ರವೃತ್ತಿ ಸಲ್ಲದು


Team Udayavani, Dec 19, 2022, 7:15 AM IST

1

ಮೇಷ: ದೇವತಾ ಕಾರ್ಯದಲ್ಲಿ ಭಕ್ತಿ ಶ್ರದ್ಧೆ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ.

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯದಲ್ಲಿ ಧನವ್ಯಯ. ಹಣಕಾಸಿನ ವಿಚಾರಕ್ಕೆ ಸಾಹಸ ಪ್ರವೃತ್ತಿ ಸಲ್ಲದು. ಸಾಂಸಾರಿಕ ಸುಖ ತೃಪ್ತಿ.

ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯ ನಡೆ. ಆಸ್ತಿ ವಿಚಾರ ದಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುದಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರ ಸಂತೋಷ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಸಂತುಷ್ಠತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿ ದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ತೃಪ್ತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಹಣಕಾಸಿನ ಖರ್ಚಿಗೆ ಆಸ್ಪದ ನೀಡದಿರಿ.

ವೃಶ್ಚಿಕ: ದಂಪತಿಗಳಲ್ಲಿ ಪ್ರೇಮ ವೃದ್ಧಿ. ಮನೋರಂಜನೆ ಪಾಲುದಾರಿಕಾ ವ್ಯವಹಾರ ಗಳಲ್ಲಿ ಪ್ರಗತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉತ್ತಮ ಧನ ವೃದ್ಧಿ. ಮಿತ್ರರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಧಾರ್ಮಿಕ ಕಾರ್ಯಗಳ ನೇತೃತ್ವ. ಅನ್ಯರಿಗೆ ಉತ್ತಮ ಮಾರ್ಗದರ್ಶನ ಮಾಡುವಲ್ಲಿ ಸಫ‌ಲತೆ. ಪ್ರಶಂಸೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ.

ಮಕರ: ದೂರ ಪ್ರಯಾಣ. ಧಾರ್ಮಿಕ ಸ್ಥಳ ಸಂದರ್ಶನದಿಂದ ಮನಃ ಸಂತೋಷ. ಉತ್ತಮ ಧನ ಸಂಚಯನ. ಗುರು ಹಿರಿಯರಿಂದ ಸಂದರ್ಭಕ್ಕೆ ಸರಿಯಾದ ಮಾರ್ಗದರ್ಶನ. ದೂರದ ಊರುಗಳಲ್ಲಿ ಉಳಿತಾಯದ ಆಲೋಚನೆ. ಗೃಹದಲ್ಲಿ ಸಂಭ್ರಮದ ಸ್ಥಿತಿ.

ಕುಂಭ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನ ವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಸೇವಕ ವರ್ಗದವರಿಗೆ ಲಾಭ.

ಮೀನ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ ಲಭ್ಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.