ಸೋಮವಾರದ ರಾಶಿ ಫಲ; ವಿದ್ಯಾರ್ಥಿಗಳಿಗೆ, ಉದ್ಯೋಗಸ್ತರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ


Team Udayavani, Dec 5, 2022, 7:14 AM IST

1

ಮೇಷ: ಗುರು ಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ ಉದ್ಯೋಗಿಗಳಿಗೆ ಉತ್ತಮ ಅವಕಾಶ ಪ್ರಯಾಣದಿಂದ ಸುಖ ಧನ ಲಾಭ. ಮನೆಯಲ್ಲಿ ಸಂತಸದ ವಾತಾವರಣ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲಕರ. ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ. ಧೈರ್ಯದಿಂದ ಕಾರ್ಯಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ಗುರುಹಿರಿಯರ ಆರೋಗ್ಯ ಗಮನಿಸಿ.

ಮಿಥುನ: ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗುವುದರಿಂದ ಗೌರವ ಸುಖ ಸಂತೋಷ ಸಿದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ, ಉದ್ಯೋಗಸ್ತರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ.

ಕರ್ಕ: ಆರೋಗ್ಯ ವಿಚಾರದಲ್ಲಿ ಉದಾಸೀನ ಬೇಡ. ತಾಳ್ಮೆ ಕಳೆದುಕೊಳ್ಳದೇ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯಗಳಿಂದ ಗೌರವ ಪ್ರಾಪ್ತಿ. ವಾಹನ ಗೃಹೋಪಕರಣ ವಸ್ತುಗಳಿಂದ ಲಾಭ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ.

ಸಿಂಹ: ತೀಕ್ಷ್ಣ ನುಡಿ ನಡೆಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗ ಧನಾಗಮನದಲ್ಲಿ ವೃದ್ಧಿ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಅನಿರೀಕ್ಷಿತ ಸ್ಥಾನ ಗೌರವದ ಸುಖ. ಹಣಕಾಸಿದ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯದ ವಿಚಾರದಲ್ಲಿ ಗಮನವಿರಲಿ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ.

ತುಲಾ: ಉದ್ಯೋಗ ಧನ ಸಂಪಾದನೆ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿ. ಬಂದ ಅವಕಾಶವನ್ನು ಉಪಯೋಗಸಿ. ನಿಮ್ಮ ವಿನಯ ನಮ್ರತೆಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಸಂಪಾದಿಸುವ ದಿನ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ.

ವೃಶ್ಚಿಕ: ಗುರು ಹಿರಿಯರಿಂದ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ. ಪ್ರಯಾಣ ಉದ್ಯೋಗ ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ ಪರಿಸ್ಥಿತಿ. ದೂರದ ವ್ಯವಹಾರಗಳಿಂದ ಧನಲಾಭ.

ಧನು: ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸ ಕಾರ್ಯದಲ್ಲಿ ಪ್ರಗತಿ. ಆರ್ಥಿಕ ಹಿಡಿತವಿರಲಿ. ಸಣ್ಣ ಪ್ರಯಾಣದಿಂದ ಲಾಭ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಮಕರ: ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ.

ಕುಂಭ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಧನಾಗಮನಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠುರಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡಿದಿರಿ. ಎಲ್ಲಾ ವೃತ್ತಿ ಪ್ರವೃತ್ತಿಗಳಲ್ಲಿ ಗಣನೀಯ ಪ್ರಗತಿ. ಗೌರವ ಜನಮನ್ನಣೆ ಲಭಿಸಿದ ಸಂತೋಷ.

ಮೀನ: ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆಗೆ ಗಮನಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ವಿಶ್ರಾಂತಿಯಿಂದ ದಿನ ಕಳೆಯಿರಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ. ಧನ ಸದ್ವಿನಿಯೋಗ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.