ಶುಕ್ರವಾರದ ರಾಶಿ ಫಲ; ನಿರಂತರ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ


Team Udayavani, Dec 9, 2022, 7:38 AM IST

1

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧು ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ.

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃ ಸಂತೋಷ. ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.

ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾವಹಿಸಿ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಭೇಟಿ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ ಪ್ರೋತ್ಸಾಹ.

ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಜವಾಬ್ದಾರಿ ನಡೆಯಿಂದ ಪ್ರಗತಿ ಸಂಭವ. ಸಹೋದರ ಸಮಾನ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಶಿಸ್ತುಬದ್ಧ ನಿಯಮಗಳಲ್ಲಿ ಹೆಚ್ಚಿದ ಆಸಕ್ತಿ.

ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ನೂತನ ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ.

ಮೀನ: ದೀರ್ಘ‌ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದರ್ಭೋಚಿತವಾಗಿ ಆಲೋಚನೆ ಉಪಾಯದಿಂದ ಕಾರ್ಯ ಸಫ‌ಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.