ರಾಶಿ ಫಲ; ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ, ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ


Team Udayavani, Dec 20, 2022, 7:09 AM IST

1

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯ ಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃ ತೃಪ್ತಿಗೆ ಕೊರತೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ ಕುಟುಂಬ ವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ.

ಮಿಥುನ: ಚುರುಕುತನ, ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರು ಹಿರಿಯರಲ್ಲಿ ಸಮಾಧಾನ ದಿಂದ ವರ್ತಿಸಿ ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ತೋರಿಬರುವುದು.

ಕನ್ಯಾ: ದೂರ ಪ್ರಯಾಣ. ಬಂಧು ಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನಾ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಢತೆ ಮುಂತಾದ ಶುಭಫ‌ಲ.

ತುಲಾ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ನೂತನ ಮಿತ್ರರ ಸಮಾಗಮ. ಧರ್ಮ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮೇಲಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ ಪಾಲುದಾರಿಕಾ ವ್ಯವಹಾರದಲ್ಲಿ ಅಧಿಕ ಧನಾರ್ಜನೆ.

ವೃಶ್ಚಿಕ: ಅಧಿಕ ಶ್ರಮವಹಿಸಿ ಮಿತ್ರರ ಸಹಯೋಗದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶ, ಅಭಿವೃದ್ಧಿ. ಆಡ್ಯ ಮಹನೀಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ಸಂಬಂಧ ಕೂಡಿ ಬರುವ ಕಾಲ.

ಧನು: ಗುರುಹಿರಿಯರಲ್ಲಿ ಮೇಲಧಿಕಾರಿಗಳಲ್ಲಿ ಸಹನೆ ಉದಾರತನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿಕೊಡದಿರಿ. ದಂಪತಿಗಳು, ಪಾಲು ದಾರರು ಪರಸ್ಪರ ಪ್ರೋತ್ಸಾಹಿಸಿ ನಡೆದರೆ ಶುಭಫ‌ಲ.

ಮಕರ: ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯಲಾಭ. ಮಿತ್ರರಂತೆ ವರ್ತಿಸುವ ವೃಕ್ತಿಗಳಿಂದಲೂ ಜಗಳ ಮಾಡುವ ಪ್ರವೃತ್ತಿಯವರಿಂದಲೂ ಕಿರಿಕಿರಿ ತೋರಿದರೂ ಬಹಳ ಬುದ್ಧಿವಂತಿಕೆಯಿಂದ ಸಮಯ ನಿರ್ವಹಿಸಿ. ದೂರದ ವ್ಯವಹಾರದಲ್ಲಿ ಪ್ರಗತಿ.

ಕುಂಭ: ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ನಿಷ್ಠುರ ಮಾಡದೇ, ಪ್ರೋತ್ಸಾಹಿಸಿ ನಿರೀಕ್ಷಿತ ಶುಭಫ‌ಲ ಅನುಭವಿಸಿ. ದೂರ ಪ್ರಯಾಣದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ.

ಮೀನ: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ ನಿರೀಕ್ಷಿತ ಲಾಭ ಪಡೆಯಿರಿ. ಉದ್ಯೋಗದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು, ಆಳವಾದ ಅಧ್ಯಯನಶೀಲರಿಗೆ ಉತ್ತಮ ಶುಭಫ‌ಲ. ರಾಜಕೀಯ ಕ್ಷೇತ್ರದಲ್ಲಿ ಗುಟ್ಟಿನ ವ್ಯವಹಾರದಿಂದ ಲಾಭ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.