ರಾಶಿ ಫಲ; ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರ ವಹಿಸಿ, ಆರೋಗ್ಯ ಸುಧಾರಣೆ


Team Udayavani, Dec 27, 2022, 7:16 AM IST

1

ಮೇಷ: ಮಾತೃ ಸಮಾನರಿಂದ ಮನಃ ಸಂತೋಷ. ಮಿತ್ರರ ಸಹಕಾರ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಉದ್ದೇಶಿತ ಕಾರ್ಯ ಸಫ‌ಲತೆಯಿಂದ ಸಂಭ್ರಮದ ವಾತಾವರಣ.

ವೃಷಭ: ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರಿಂದ ಮಾರ್ಗದರ್ಶನ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ. ಮಿತ್ರರಿಂದ ಸಹಾಯ. ದಾಂಪತ್ಯ ಸಮಾಧಾನಕರ. ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರ ವಹಿಸಿ. ಗುರುಹಿರಿಯರ ಮಾರ್ಗದರ್ಶದಿಂದ ಯಶಸ್ಸು.

ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿಬಂದಾವು. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿರಿ. ಹಿರಿಯರ ಆರೋಗ್ಯ ಗಮನಿಸಿ.

ಸಿಂಹ: ಪರೋಪಕಾರದಿಂದ ಗೌರವ, ಪೂಜ್ಯತೆಗೆ ಭಾಜನರಾಗುವಿರಿ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ವಿವಾಹ ಯೋಗ.

ಕನ್ಯಾ: ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿ ತೋರಿದರೂ ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಕಾಲ.

ತುಲಾ: ಸರಿಯಾದ ನಿಯಮ ಪಾಲಿಸುವುದರಿಂದ ದೈಹಿಕ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣದಿಂದ ಧನ ಲಾಭವಾದರೂ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ ಸಹಕಾರ ಲಭ್ಯ. ಹಿರಿಯರ ವಿಚಾರದಲ್ಲಿ ದ್ವಂದ್ವ ನಿಲುವು ಸಲ್ಲದು.

ವೃಶ್ಚಿಕ: ಹೆಚ್ಚಿದ ಕೆಲಸದ ಒತ್ತಡದಿಂದ ದೇಹಾ ಯಾಸವಾದೀತು. ಸ್ಥಾನ ಸುಖಾದಿ ಪ್ರಾಪ್ತಿ. ಧನ ಸಂಪತ್ತಿನ ವೃದ್ಧಿ. ಸಹಾಯಕ ವರ್ಗದವರಿಂದ ಜವಾ ಬ್ದಾರಿಯುತ ನಡೆ. ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿ ಯಾಗುವ ಸಂಭವ. ಮಕ್ಕಳ ಪ್ರಗತಿ ನಿಮಿತ್ತ ಧನ ವ್ಯಯ.

ಧನು: ಆರೋಗ್ಯದಲ್ಲಿ ಗಣನೀಯ ವೃದ್ಧಿ. ದೈರ್ಯ ಪರಾಕ್ರಮ ಸ್ವಾಭಿಮಾನದಿಂದ ಸಂಧರ್ಬೋಚಿತ ಕಾರ್ಯದಕ್ಷತೆ. ಗೌರವದಿಂದ ಕೂಡಿದ ಧನಾರ್ಜನೆ. ಸಂಗಾತಿ ಯೊಂದಿಗೆ ಸಣ್ಣ ಪ್ರಯಾಣದಿಂದ ಸಂತೋಷ. ಹಿರಿಯರ ಆರೋಗ್ಯ ಸುದೃಢ. ಆಸ್ತಿ ವಿಚಾರದಲ್ಲಿ ಮುನ್ನಡೆ.

ಮಕರ: ಶಾರೀರಿಕ ಮಾನಸಿಕ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಶಿಸ್ತಿನ ನಿಯಮ ಅಗತ್ಯ. ಸಹೋದ್ಯೋಗಿಗಳಿಂದ ಸಹಕಾರ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ಇರಲಿ.

ಕುಂಭ: ಉದಾಸೀನ ಮಾಡದೆ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ. ಸ್ಥಾನಮಾನ ಗೌರವಾದಿ ವೃದ್ಧಿ. ಉತ್ತಮ ಧನ ಸಂಚಯನ. ಸಹೋದರಾಗಿ ವರ್ಗದವರಿಂದ ಮಾನಸಿಕ ನೆಮ್ಮದಿ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯವನ್ನು ಕಡೆಗಣಿಸದಿರಿ. ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ಸ್ಥಾನ ಗೌರವ ಪ್ರಾಪ್ತಿ. ವಿಪುಲ ಧನ ಸಂಪತ್ತು ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕ್ಕೆ ಧನವ್ಯಯ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತರಿಗೆ ಮನ್ನಣೆ. ಸೌಕರ್ಯಾದಿ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.