ರಾಶಿ ಫಲ: ಆರೋಗ್ಯ ಉತ್ತಮ, ವಿದೇಶ ಮೂಲದಿಂದ ಧನಾಗಮ


Team Udayavani, Feb 27, 2023, 7:13 AM IST

1 monday

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಇತರರಲ್ಲಿ ಅನಗತ್ಯ ಸ್ಪರ್ದೆ ಮಾಡದಿರಿ. ಅನಿರೀಕ್ಷಿತ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಯಿಂದ ಮುನ್ನಡೆ ಸಂಭವಿಸೀತು. ಗುರುಹಿರಿಯರಿಂದ ಸುಖ. ಧಾರ್ಮಿಕ ಕಾರ್ಯಗಳ ನೇತೃತ್ವ.

ವೃಷಭ: ಉತ್ತಮ ಆರೋಗ್ಯ. ಸದಾ ಸಂಚಾರಶೀಲತೆ. ಬಹುಜನ ಸಂಪರ್ಕ. ಹಲವು ವಿಧದಲ್ಲಿ ಧನಲಾಭ. ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ತೃಪ್ತಿ. ಗುರುಹಿರಿಯರ ಮಾರ್ಗದರ್ಶನ.

ಮಿಥುನ: ಮಾತಾಪಿತೃಗಳಿಂದಲೂ ಹಿರಿಯರಿಂದಲೂ ಸುಖ ಸಿದ್ಧಿ. ಎಲ್ಲರಿಗೂ ಪ್ರೀತಿ ಪಾತ್ರ. ಆರೋಗ್ಯ ಉತ್ತಮ. ವಿದೇಶ ಮೂಲದಿಂದ ಧನಾಗಮ. ಸಹೋದ್ಯೋಗಿಗಳ ಸಹೋದರ ಸಮಾನರಿಂದ ವ್ಯವಹಾರಗಳಲ್ಲಿ ಸಹಕಾರ.

ಕರ್ಕ: ದೈಹಿಕವಾಗಿಯೂ ಮಾನಸಿಕವಾಗಿಯೂ ಸುದೃಢ ಆರೋಗ್ಯ. ಉತ್ಸಾಹಶೀಲತೆ, ಭೂಮಿ ಆಸ್ತಿ ವಿಚಾರದಿಂದ ಲಾಭ. ಧಾರ್ಮಿಕ ವಿಚಾರಗಳಿಂದಲೂ ಸರಕಾರೀ ವ್ಯವಹಾರಗಳಿಂದ ತೃಪ್ತಿ. ಸಂಸಾರದಲ್ಲಿ ಅನುರಾಗ ವೃದ್ಧಿ. ಹಿರಿಯರ ಆರೋಗ್ಯ ನಿಗಾವಹಿಸಿ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಉತ್ತಮ ವಾಕ್‌ ಚತುರತೆ. ಸರ್ವಜನರ ಮಾನ್ಯತೆ. ಆರೋಗ್ಯ ಗಮನಿಸಿ. ಜವಾಬ್ದಾರಿಯುತ ಕೆಲಸ ಕಾರ್ಯದಿಂದ ಧನಾಗಮ. ನ್ಯಾಯಸಮ್ಮತದ ಜ್ಞಾನದಲ್ಲಿ ಆಸಕ್ತಿ. ಆಡಳಿತಾತ್ಮಕ ನಾಯಕತ್ವ ಗುಣ ವೃದ್ಧಿ.

ಕನ್ಯಾ: ಸುದೃಢ ಆರೋಗ್ಯ. ಬುದ್ಧಿವಂತಿಕೆ ವೃದ್ಧಿ. ಸುಪುಷ್ಟ ಕಾಂತಿಯುತ ಶರೀರ. ಪರರಿಗೆ ಆರ್ಥಿಕ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರಗಳಲ್ಲಿ ಮಾನ್ಯತೆ. ದಂಪತಿಗಳಿಂದ ಹೆಚ್ಚಿದ ಜವಾಬ್ದಾರಿ ಪರಿಶ್ರಮ.

ತುಲಾ: ಮನೋರಂಜನೆಯಿಂದ ಕೂಡಿದ ದಿನ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ. ಸರಕಾರೀ ಕೆಲಸ ಕಾರ್ಯದಲ್ಲಿ ಪ್ರಗತಿ. ಧನಸಂಚಯನ.

ವೃಶ್ಚಿಕ: ತಾಳ್ಮೆ ಸಹನೆಯಿಂದ ವ್ಯವಹರಿಸಿದರೆ ಅಧಿಕ ಸ್ಥಾನ ಗೌರವಾದಿ ಲಭ್ಯ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಅನುಕೂಲಕರ ವಾತಾವರಣ ಲಭಿಸುವುದು. ಜನಮನ್ನಣೆ ಪ್ರೋತ್ಸಾಹ ಲಭ್ಯ. ಅವಿವಾಹಿತರಿಗೆ ವಿವಾಹ ಭಾಗ್ಯ.

ಧನು: ದೂರ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದರ್ಭೋಚಿತವಾಗಿ ವ್ಯವಹರಿಸುವುದರಿಂದ ಜನ ಮನ್ನಣೆ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣದಲ್ಲಿ ಸಫ‌ಲತೆ. ಆಸ್ತಿ ವಿಚಾರದಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ ಚತುರತೆ ಪ್ರದರ್ಶನ. ಕೈಗಾರಿಕೆ ಕೆಲಸ ಕಾರ್ಯಗಳಲ್ಲಿ ಸಹೋದರ ಸಮಾನರಿಂದ ಸಹಾಯ ಲಭ್ಯ. ಮಕ್ಕಳಿಂದ ಸಂತೋಷ.

ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.