ರಾಶಿ ಫಲ; ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ


Team Udayavani, Jan 15, 2023, 7:18 AM IST

1 Sundy

ಮೇಷ: ಸುದೃಢ ಆರೋಗ್ಯ. ನಿರೀಕ್ಷಿತ ಸ್ಥಾನಮಾನ ಗೌರವಾದಿಗಳ ಪ್ರಾಪ್ತಿ. ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ. ದೂರದ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ವೃಷಭ: ಉತ್ತಮ ಜನಮನ್ನಣೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಯೋಜನೆ ಬದ್ಧವಾದ ಕೆಲಸ ಕಾರ್ಯಗಳು ನಡೆದು ಸುಖ ಸಂತೋಷ ವೃದ್ಧಿ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಮಿಥುನ: ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ. ಕೀರ್ತಿ ಸಂಪಾದನೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿದಾಯಕ ದಿನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ ಸಹಕಾರ.

ಕರ್ಕ: ಮಕ್ಕಳ ಬಗ್ಗೆ ಹೆಚ್ಚಿದ ನೆಮ್ಮದಿ, ಆಲೋಚನೆ ಹಾಗೂ ಸಂತೋಷ. ಅಧ್ಯಯನದಲ್ಲಿ ಹೆಚ್ಚಿದ ಆಸಕ್ತಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ. ದಾಂಪತ್ಯ ತೃಪ್ತಿಕರ. ದೇವತಾ ಕಾರ್ಯಗಳಲ್ಲಿ ಆಸಕ್ತಿ.

ಸಿಂಹ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ಜಾಗ್ರತೆ ವಹಿಸುವುದರಿಂದ ಸ್ಥಾನಮಾನ ಪ್ರಾಪ್ತಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಅನಗತ್ಯ ಚರ್ಚೆಗೆ ಆಸ್ಪದ ನೀಡಬೇಡಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.

ಕನ್ಯಾ: ಉತ್ತಮ ಜನರ ಒಡನಾಟ. ವ್ಯವಹಾರಗಳಲ್ಲಿ ಪ್ರಗತಿ. ದೂರಪ್ರಯಾಣ. ದಂಪತಿಗಳಲ್ಲಿ ಹೆಚ್ಚಿದ ಸಹಕಾರ. ಗೃಹೋಪಕರಣ ವಸ್ತುಗಳ ಖರೀದಿ. ಅನಿರೀಕ್ಷಿತ ಮಿತ್ರರ ಆಗಮನ. ಮನೆಯಲ್ಲಿ ಸಂತಸದ ವಾತಾವರಣ.

ತುಲಾ: ಗುರು ಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.

ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನವೃದ್ಧಿ.

ಮಕರ: ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.

ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯತಾ ತೊಂದರೆಗಳನ್ನು ನಿಮಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ದೂರ ಪ್ರಯಾಣ. ಅಧ್ಯಯನ ನಿಮಿತ್ತ ದಂಪತಿಗಳು ಸಾಮರಸ್ಯ ಕಾಪಾಡಿ.

ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ ಕೀರ್ತಿ ಪಶಂಸೆ ಪ್ರಾಪ್ತಿ. ಉತ್ತಮ ವಾಕ್‌ ಚತುರತೆ. ಮನೋರಂಜನೆ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.