ರಾಶಿ ಫಲ; ಹೊಸ ಉದ್ಯೋಗ ವ್ಯವಹಾರಗಳಲ್ಲಿ ಅವಕಾಶ, ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಸಿಗುವ ಭಾಗ್ಯ


Team Udayavani, Jan 22, 2023, 7:20 AM IST

1 Sundy

ಮೇಷ: ಅನಿರೀಕ್ಷಿತ ಧನಾಗಮನ. ಯೋಗ್ಯ ಮಾತುಗಾರಿಕೆಯಿಂದ ಜನಮನ್ನಣೆ. ಮನೋ ರಂಜನೆಯಲ್ಲಿ ಕಾಲಕಳೆಯುವಿಕೆ. ನೂತನ ಬಂಧುಮಿತ್ರರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆ ಪ್ರದರ್ಶನ.

ವೃಷಭ: ದೂರ ಪ್ರಯಾಣ ಸಂಭವ. ವಿದೇಶೀ ವ್ಯವಹಾರಗಳಲ್ಲಿ ಆಸಕ್ತಿ. ಜನಸಂಪರ್ಕ. ನಾನಾ ರೀತಿಯಲ್ಲಿ ಹೂಡಿಕೆಗೆ ಚಿಂತನೆ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿಲಾಸೀ ಜೀವನ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಸಿಗುವ ಭಾಗ್ಯ.

ಮಿಥುನ: ಸರಿಯಾದ ಯೋಜನೆ ಆಲೋಚನೆಯಿಂದ ಕಾರ್ಯ ನಿರ್ವಹಿಸುವುದರಿಂದ ಯೋಗ್ಯ ಸ್ಥಾನಮಾನ ಗೌರವ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹೊಸ ಉದ್ಯೋಗ ವ್ಯವಹಾರಗಳಲ್ಲಿ ಅವಕಾಶ.

ಕರ್ಕ: ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಕಾರ್ಯ ಸಾಧನೆ. ನಿರೀಕ್ಷಿಸಿದ ಧನಾಗಮನ. ಪರರ ಸಹಾಯದಿಂದ ಸ್ಥಾನಮಾನದಲ್ಲಿ ಪ್ರಗತಿ. ಅತೀ ಮಾತುಗಾರಿಕೆಯಿಂದ ಗೌರವಕ್ಕೆ ಧಕ್ಕೆ ಸಂಭವ. ಗೃಹ ಉಪಯೋಗೀ ವಸ್ತುಗಳ ಸಂಗ್ರಹ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಹಿರಿಯರ ಮೇಲಧಿಕಾರಿಗಳ ಸಹಾಯ ಮಾರ್ಗದರ್ಶನದಿಂದ ಲಾಭ ಪ್ರಗತಿ ಕಂಡು ಬರುವುದು. ಉತ್ತಮ ಧನಾರ್ಜನೆ. ಹೊಸ ಪಾಲುದಾರಿಕಾ ವ್ಯವಹಾರಕ್ಕೆ ಚಾಲನೆ. ದಾಂಪತ್ಯ ತೃಪ್ತಿದಾಯಕ.

ನ್ಯಾ: ಆರೋಗ್ಯದಲ್ಲಿ ಸುಧಾರಣೆ. ದೇಹಾಯಾಸ ಸಂಭವ. ಅಧಿಕ ಒತ್ತಡವಿಲ್ಲದೆ ಕೆಲಸ ನಿರ್ವಹಿಸಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದ್ಯೋಗಿಗಳ ಸಹಕಾರ. ಗುರುಹಿರಿಯರ ಪ್ರೋತ್ಸಾಹ ಮಾರ್ಗದರ್ಶನದ ಲಾಭ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈ ತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ.

 

 

 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.