ರಾಶಿ ಫಲ: ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ ವಹಿಸಬೇಕಾದೀತು


Team Udayavani, Jan 26, 2023, 7:15 AM IST

1 thursday

ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ.

ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ.

ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ ವಹಿಸಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ.

ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ದಾಂಪತ್ಯ ಸುಖದಲ್ಲಿ ವೃದ್ಧಿ. ನಿರೀಕ್ಷಿತ ಧನ ಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ.

ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿದಧ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಉತ್ತಮ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.