ರಾಶಿ ಫಲ; ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸರ್ವವಿಧದ ಯುಕ್ತಿಗಳನ್ನು ಒಳಗೊಂಡ ಕಾರ್ಯವೈಖರಿ


Team Udayavani, Jan 4, 2023, 7:15 AM IST

1

ಮೇಷ: ಕಾಡು ಬೆಟ್ಟ ಪ್ರದೇಶಗಳ ಮೂಲಕ ಸಂಚಾರ. ಶತ್ರುಗಳಿಗೆ ಸಿಂಹ ಸ್ವಪ್ನ. ತೇಜಸ್ವಿ ಗಾಂಭೀರ್ಯತೆ ಜವಾಬ್ದಾರಿಯುತ ಕಾರ್ಯಶೀಲತೆ. ಗಣ್ಯರೊಂದಿಗೆ ಸಂಪರ್ಕ. ಜನಮನ್ನಣೆ ಕೀರ್ತಿ ಸಂಪಾದನೆ ಬಹು ಧನಾರ್ಜನೆ. ಪರರ ಆಸ್ತಿ ವಿಚಾರದಲ್ಲಿ ಭಾಗಿ.

ವೃಷಭ: ಅಧ್ಯಯನದಲ್ಲಿ ಆಸಕ್ತಿ. ಪಾಂಡಿತ್ಯ ವೃದ್ಧಿ. ಬಹುಗುಣಗಳ ಪ್ರದರ್ಶನ. ರಾಜಕಾರಣಾಸಕ್ತ ಗಣ್ಯರ ಸಹಾಯ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗ್ರತೆ. ಬಂಧುಮಿತ್ರರ ಸಹಾಯ.

ಮಿಥುನ: ಉತ್ತಮ ಆರೋಗ್ಯ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಗಣ್ಯರಿಂದ ಸಮ್ಮಾನ. ವಾಕ್‌ ಚತುರತೆ. ವಿಚಾರಕ್ಕೆ ಸರಿಯಾದ ಚರ್ಚೆ. ಪಾಂಡಿತ್ಯ ಪ್ರದರ್ಶನ. ಕ್ಷಮಾಗುಣ. ಸರ್ವವಿಧದ ಯುಕ್ತಿಗಳನ್ನು ಒಳಗೊಂಡ ಕಾರ್ಯವೈಖರಿ.

ಕರ್ಕ: ಸುದೃಢ ಆರೋಗ್ಯ. ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಏರಿಳಿತ. ಅಧಿಕಾರ ಚಲಾಯಿಸುವ ಹಂಬಲತೆ. ದೂರದ ವ್ಯವಹಾರಗಳಿಂದ ಧನವೃದ್ಧಿ. ಬಂಧುಮಿತ್ರರೊಂದಿಗೆ ಪ್ರಯಾಣ. ವಿದ್ಯಾರ್ಥಿಗಳಿಗೆ ಪರಿಶ್ರಮ.

ಸಿಂಹ: ಆರೋಗ್ಯ ವೃದ್ಧಿ. ಸುಖ ದುಃಖ ಸಹಿಷ್ಣುತೆ. ಪರರ ದ್ರವ್ಯಗಳಲ್ಲಿ ವ್ಯವಹರಿಸುವ ಅವಕಾಶ. ಅತೀ ಬುದ್ಧಿವಂತಿಕೆಯಿಂದ ಉದ್ಯೋಗ ವ್ಯವಹಾರಗಳಲ್ಲಿ ತತ್ಪರತೆ. ಹೆಚ್ಚಿದ ಧನ ಸಂಪಾದನೆ. ಎಲ್ಲರಿಂದಲೂ ಗೌರವ ಸಂಪಾದಿಸುವ ಪ್ರಯತ್ನ. ಧಾರ್ಮಿಕ ವಿಚಾರದಲ್ಲಿ ನೇತೃತ್ವ.

ಕನ್ಯಾ: ಉತ್ತಮ ಆರೋಗ್ಯ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸದಾಸುಖೀಯಾಗಲು ಅಪೇಕ್ಷೆ. ಸಂದಭೋìಚಿತ ಉಪಾಯ ಪ್ರದರ್ಶನ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ.

ತುಲಾ: ಆರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನ ಅತೀ ಬುದ್ಧಿವಂತಿಕೆ ಕಂಡೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ರಾಜಕೀಯ ಕಾರ್ಯಗಳಲ್ಲಿ ಆಸಕ್ತಿ. ನೃತ್ಯ ಸಂಗೀತಾದಿಗಳಿಂದ ಸಂತೋಷ ಲಭಿಸುವುದು.

ವೃಶ್ಚಿಕ: ಸ್ಥಿರ ಸುದೃಢ ಆರೋಗ್ಯ. ಸಮಾಜದಲ್ಲಿ ಗಣ್ಯರಿಂದ ಪುರಸ್ಕೃತ. ಅಧಿಕಾರಯುತ ಜೀವನ ಶೈಲಿ. ಕ್ರೂರ ಸೌಮ್ಯತೆ ವ್ಯಕ್ತಿತ್ವ ಸಂದರ್ಭೋಚಿತವಾಗಿ ನೀಡಿದ ಕಾರ್ಯ ಮುಗಿಸುವ ಛಲ. ನಿರಂತರ ಉದ್ಯಮಶೀಲತೆ. ಅನೇಕ ರೀತಿಯಲ್ಲಿ ಬಹು ಧನ ಸಂಪಾದನೆ. ಹಿರಿಯರಿಗೆ ಹೆಚ್ಚಿನ ಜವಾಬ್ದಾರಿ.

ಧನು: ಉತ್ತಮ ಆರೋಗ್ಯ. ಸಹೋದರರಿಂದ ಸಂತೋಷ. ಉದಾರತೆಯ ಕಾರ್ಯ ಪ್ರವೃತ್ತಿಯಿಂದ ಜನಮನ್ನಣೆ. ಕೀರ್ತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನ ಸಂಪತ್ತಿನ ವಿಚಾರದಲ್ಲಿ ಗಣನೀಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ.

ಮಕರ: ಆರೋಗ್ಯ ಗಮನಿಸಿ. ಆಸ್ತಿ ವಿಚಾರಗಳಲ್ಲಿ ತಾಳ್ಮೆಯ ನಡೆ ಅಗತ್ಯ. ಬಂಧುಗಳ ಜವಾಬ್ದಾರಿ ತೋರೀತು. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖಕ್ಕೆ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರ ಆರೋಗ್ಯ ಸ್ಥಿರ. ಸಂದರ್ಭೋಚಿತ ಸಲಹೆ ಸಹಕಾರ ಲಭ್ಯ.

ಕುಂಭ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಉತ್ತಮ ಅಭಿವೃದ್ಧಿದಾಯಕ ಬದಲಾವಣೆ ಸಂಭವ. ನಿರೀಕ್ಷಿತ ಧನಾರ್ಜನೆ. ಸಹೋದರಾದಿ ಸುಖ ಪ್ರಾಪ್ತಿ. ಮಕ್ಕಳಿಂದ ಸ್ಥಿರ ಪ್ರದರ್ಶನ.

ಮೀನ: ಆರೋಗ್ಯ ವೃದ್ಧಿ ಆದರೂ ನಿರ್ಲಕ್ಷ್ಯ ತೋರದಿರಿ. ಜನಪದರೊಂದಿಗೆ ಸರಿಯಾದ ಸಂಬಂಧ ಬೆಳೆಸುವುದರೊಂದಿಗೆ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಿಗೆ ಧನವ್ಯಯ. ಅನ್ಯರ ಸಹಾಯ ನಿರೀಕ್ಷಿಸದಿರಿ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.