ರಾಶಿ ಫಲ; ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ, ಸತ್ಕಾರ್ಯಕ್ಕೆ ಧನ ವ್ಯಯ


Team Udayavani, Jan 6, 2023, 7:13 AM IST

1 friday

ಮೇಷ: ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಂತೆ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಷಭ: ಸಂದಭೋìಚಿತ ವಿವೇಕತನದ ನಡೆಯಿಂದ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಉತ್ತಮ ಧನಾರ್ಜನೆ. ದೇವತಾನುಗ್ರಹದಿಂದ ಕೂಡಿದ ದಿನ. ಅವಿವಾಹಿತರಿಗೆ ಶುಭ ಯೋಗ. ಯೋಜಿತ ಕಾರ್ಯಗಳು ನೆರವೇರುವುವು.

ಮಿಥುನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನ ವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಸ್ತ್ರೀಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನ ವ್ಯಯ ಸಂಭವ. ಗುರುಹಿರಿಯರ ಪ್ರೋತ್ಸಾಹ.

ಕರ್ಕ: ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ವಿದೇಶ ಪ್ರಯಾಣ ಸಂಭವ.

ಸಿಂಹ: ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಅಧ್ಯಯನಶೀಲತೆ. ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮ. ಸಾಂಸಾರಿಕ ಸುಖ ವೃದ್ಧಿ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ. ಮಿತ್ರರ ಸಹಾಯ ಲಭ್ಯ. ಹಿರಿಯರ ಮಾರ್ಗದರ್ಶನ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಅವಿವಾಹಿತರಿಗೆ ಶುಭ ವಿಷಯ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸಂತೋಷ. ಮಕರ: ಅತಿಯಾದ ನಿಷ್ಠೆ ಶ್ರಮಸಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ‌ ಪ್ರಯಾಣ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ, ಉತ್ತಮ ಮಾರ್ಗದರ್ಶನ. ದಾಂಪತ್ಯ ತೃಪ್ತಿ.

ಮೀನ: ಆರೋಗ್ಯದಲ್ಲಿ ಸುದಾರಣೆ. ಉತ್ತಮ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಅಧಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.