ರಾಶಿ ಫಲ; ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ, ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು


Team Udayavani, Jan 9, 2023, 7:11 AM IST

1 monday

ಮೇಷ: ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಹಠಮಾರಿತನದ ಪ್ರವೃತ್ತಿಯಿಂದ ನಷ್ಟ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಗಮನಿಸಿ. ಪರೋಪಕಾರ ಮಾಡುವಾಗ ತಿಳಿದು ಮಾಡಿ.ಧಾರ್ಮಿಕ ವಿಷಯದಲ್ಲಿ ಪಾಲ್ಗೊಳ್ಳುವ ಅವಕಾಶ.

ವೃಷಭ: ಧಾರ್ಮಿಕ ಸ್ಥಳಗಳ ಸಂದರ್ಶನ. ಗಣ್ಯವ್ಯಕ್ತಿಗಳ ಸಂಪರ್ಕ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಪ್ರಗತಿ. ಗುರುಹಿರಿಯರಿಂದ ಉತ್ತಮ ಸಲಹೆ ಸಹಕಾರ ಲಭ್ಯ. ಸ್ವಸಾಮರ್ಥ್ಯದಿಂದ ಕೆಲಸ ಸಾಧಿಸಿ.

ಮಿಥುನ: ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ. ತಿಳಿದು ತಿಳಿಸಲಿಚ್ಛಿಸುವ ಪ್ರವೃತ್ತಿಯಲ್ಲಿ ಸಾಧನೆ. ಗುರುಹಿರಿಯರೊಂದಿಗೆ ಉತ್ತಮ ಬಾಂಧವ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ದೂರದ ಬಂಧುಗಳಿಂದ ಸಂತೋಷದ ವಾರ್ತೆ ಸಹಕಾರ.

ಕರ್ಕ: ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಭೂಮ್ಯಾದಿ ವ್ಯವಹಾರಗಳಲ್ಲಿ ನಿರ್ಣಾಯಕ ತೀರ್ಮಾನ.

ಸಿಂಹ: ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ರಾಜಕೀಯ, ಸರಕಾರಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಲೋಕಪ್ರೀಯತೆ ಜನಮನ್ನಣೆ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಪರೋಪಕಾರದಿಂದ ಅಪವಾದ ತೊಂದರೆ ಸಂಭವ. ವಿಚಾರ ಮಾಡಿ ತೀರ್ಮಾನಿಸುವುದರಿಂದ ನೆಮ್ಮದಿ.

ಕನ್ಯಾ: ಉತ್ತಮ ವಾಕ್‌ ಚತುರತೆ. ಅಧಿಕ ಧನ ಸಂಪತ್ತು ಲಭಿಸಿದ ಸಂತೋಷ ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಬುದ್ಧಿವಂತಿಕೆ ನಡೆಯಿಂದ ಯಶಸ್ಸು. ಜನಮನ್ನಣೆ. ಗೌರವ ಪ್ರಾಪ್ತಿ. ದಂಪತಿಗಳಲ್ಲಿ ಹೆಚ್ಚಿದ ಅನುರಾಗ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ ದೈರ್ಯ, ನಿಷ್ಠೆ ಕಾರ್ಯ ಚತುರತೆಗೆ ಜನಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ. ವಿದ್ಯಾರ್ಥಿಗಳಿಗೆ ಅನುಕೂಲಕರ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.