ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 16, 2022, 7:12 AM IST

astrology news

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ, ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾದಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಸೂಕ್ತ ಸಹಾಯ ಲಭ್ಯ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಆರೋಗ್ಯದಲ್ಲಿ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಸಿದ್ಧಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ. ಹಿರಿಯರ ಆರೋಗ್ಯ ಗಮನಿಸಿ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯುತ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದಿ. ಅಧ್ಯಯನನಿರತರಿಗೆ ಪರಿಪರಿ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಯಶಸ್ಸು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.