ರಾಶಿ ಫಲ : ಈ ರಾಶಿಯವರಿಗಿಂದು ಅಧಿಕ ಧನ ಸಂಪತ್ತು ವೃದ್ಧಿ


Team Udayavani, Jul 23, 2022, 7:15 AM IST

horoscope

ಮೇಷ: ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ. ಜನಪದದಿಂದ ಗೌರವ ಆದರದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ ಚತುರತೆ. ಸರ್ವವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕವಾಗಿ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ:ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧು-ಮಿತ್ರರ ಭೇಟಿ. ಉದ್ಯೋಗದಲ್ಲಿ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.

ತುಲಾ: ದೀರ್ಘ‌ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.

ವೃಶ್ಚಿಕ: ಉದಾರತೆ ದೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ದೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.

ಧನು: ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಕರ: ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.

ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ. ಗುರುಹಿರಿಯರ ಆಶೀರ್ವಾದದಿಂದ ಶ್ರೇಯಸ್ಸು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.