ಶುಕ್ರವಾರದ ರಾಶಿ ಫಲ; ನಿರೀಕ್ಷಿತ ಧನಾರ್ಜನೆ, ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ


Team Udayavani, Nov 25, 2022, 7:21 AM IST

astrolgogyhrJh

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾದಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ವಿದ್ಯಾರ್ಥಿಗಳಿಗೆ ಅಧ್ಯಯನನಿರತರಿಗೆ ಸೂಕ್ತ ಸಹಾಯ ಲಭ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರಗಳಲ್ಲಿ ವಿಳಂಬ.

ಸಿಂಹ: ಶೌರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯಸಿದ್ಧಿ.

ತುಲಾ: ಪರಸ್ತ್ರೀ ಪುರುಷರಿಂದ ಸಹಾಯ. ಕೆಲಸ ಕಾರ್ಯಗಳಲ್ಲಿ ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಪ್ರವೃತ್ತಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಮನೋರಂಜನೆ ಸಂಭ್ರಮ. ಸೌಂದರ್ಯ ಪದಾರ್ಥಗಳ ಖರೀದಿ. ಮಕ್ಕಳಿಂದ ಸುಖಸಂತೋಷ.

ವೃಶ್ಚಿಕ: ದೂರ ಪ್ರಯಾಣ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ಮಿತ್ರರ ಸಹಕಾರ. ನಿರಂತರ ಧನ ಸಂಚಯನ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಮಾಜಿಕ ಸುದಾರಣೆ ಕಾರ್ಯಗಳಲ್ಲಿ ಆಸಕ್ತಿ.

ಧನು: ಕೆಲಸ ಕಾರ್ಯಗಳಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸಫ‌ಲತೆ. ಕೀರ್ತಿ, ಶ್ರೇಯಸ್ಸು ಲಭಿಸಿದ ಸಂತೋಷ. ಪರವೂರು ಪರ ದೇಶದ ವ್ಯವಹಾರಗಳಲ್ಲಿ ನೆಮ್ಮದಿ. ಅನಿರೀಕ್ಷಿತ ಧನ ಲಾಭ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ದೈಹಿಕ ಶ್ರಮ. ಮಿತ್ರರಿಂದ ಸಹಾಯ. ಸೇವಾವರ್ಗದವರಿಂದ ಸಹಕಾರ. ಉದ್ಯೋಗದಲ್ಲಿ ಪ್ರಗತಿ. ಹಠಮಾಡದೇ ಕಾರ್ಯಪ್ರವೃತ್ತರಾಗಿ. ದಂಪತಿಗಳಲ್ಲಿ ಪರಸ್ಪರ ಸಹಕಾರ.

ಕುಂಭ: ವಿದ್ಯೆ ಅಧ್ಯಯನ ಸಂಬಂಧ ವಿಚಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಗೌರವಾದಿ ಪ್ರಾಪ್ತಿ. ಸಂದಬೋìಚಿತವಾಗಿ ಪ್ರತಿಭೆ ಪ್ರದರ್ಶನ. ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಮೀನ: ದೂರ ಪ್ರಯಾಣ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಿತ್ರರಿಂದ ಉತ್ತಮ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಕ್ಕಳಿಂದ ಸುವಾರ್ತೆ. ದೇವತಾ ಕಾರ್ಯದಿಂದ ಮನಃಶಾಂತಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.