ನವರಾತ್ರಿ ಮೊದಲ ದಿನದ ರಾಶಿ ಫಲ; ಈ ರಾಶಿಯವರು ಆರೋಗ್ಯದ ಬಗ್ಗೆ ಗಮನಹರಿಸಿ


Team Udayavani, Sep 26, 2022, 7:14 AM IST

1

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬಿಕರೊಂದಿಗೆ ಸಂತೋಷ. ಉತ್ತಮ ಸ್ಥಾನಮಾನ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನ. ಅತಿಯಾದ ಕಾರ್ಯ ಒತ್ತಡ. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕ. ಮಾತಿನಲ್ಲಿ ಸಹನೆ. ಭೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರ ನಿರ್ಲಕ್ಷ್ಯ ಬೇಡ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ದಾಂಪತ್ಯ ಸಮಾದಾನಕರ. ವಿದ್ಯಾರ್ಥಿಗಳಿಗೆ ಯಶಸ್ಸು.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗ್ವಾದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೋನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಮಾತಾಪಿತರಿಗೆ ಹೆಚ್ಚಿದ ಸುಖ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ದಾಂಪತ್ಯ ತೃಪ್ತಿಕರ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿನ ಸೌಕರ್ಯ. ಉದ್ಯೋಗ ವ್ಯವಹಾರಗಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿದ ವರಮಾನ. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ರಕ್ಷೆ ಲಭ್ಯ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚುವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ದಾಂಪತ್ಯ ಸುಖ ವೃದ್ಧಿ. ಮಕ್ಕಳಿಂದ ಉತ್ತಮ ಪ್ರಗತಿದಾಯಕ ಬದಲಾವಣೆ. ದೇವತಾ ಕಾರ್ಯಕ್ಕೆ ಆದ್ಯತೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.