ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ


Team Udayavani, Sep 29, 2022, 7:24 AM IST

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

ಗುರುವಾರ

ಮೇಷ: ಪರರ ಧನ ಸಂಪತ್ತಿನ ವ್ಯವಹಾರದಲ್ಲಿ ಜಾಗ್ರತೆ ವಹಿಸಿ. ಸ್ತ್ರೀ ಪುರುಷರು ಬಾಂಧವ್ಯ ವೃದ್ಧಿಗೆ ಶ್ರಮ. ಪಾರದರ್ಶಕತೆಗೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮ. ಭೂಮ್ಯಾದಿ ಆಸ್ತಿ ಕ್ರಯ ವಿಕ್ರಯದಲ್ಲಿ ಸಫ‌ಲತೆ. ಉದ್ಯೋಗದಲ್ಲಿ ಪ್ರಗತಿ.

ವೃಷಭ: ನೂತರ ಮಿತ್ರರ ಸಮಾಗಮದಿಂದ ಮನಃ ಸಂತೋಷ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯೆ ಜ್ಞಾನ ಸಂಪಾದನೆಯಲ್ಲಿ ಸಫ‌ಲತೆ. ಮನಃ ಸಂತೋಷ. ಪ್ರಯಾಣದಲ್ಲಿ ಸಂತೋಷ. ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿದಾಯಕ ಬದಲಾವಣೆ.

ಮಿಥುನ: ಸಣ್ಣ ಪ್ರಯಾಣ. ಅಧಿಕ ಪರಿಶ್ರಮ ದಿಂದ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಮನೆಯಲ್ಲಿ ಸಂತೋಷಕ್ಕೆ ಕೊರತೆ ಆಗದಂತೆ ನೋಡಿಕೊಳ್ಳಿ.

ಕರ್ಕ: ಮಿತ್ರರ ಮೇಲೆ ಹೆಚ್ಚು ಅವಲಂಭಿತರಾಗುವುದ ರಿಂದ ಕಾರ್ಯ ವೈಖರಿಯಲ್ಲಿ ಹಿನ್ನಡೆ ತೋರೀತು. ಪಾಲುಗಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಗುರು ಹಿರಿಯರಲ್ಲಿ ತಾಳ್ಮೆ ಸಹನೆ ವರ್ತನೆಯಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳೊಂದಿಗೆ ಚರ್ಚೆ ಬೇಡ.

ಸಿಂಹ: ನಿರೀಕ್ಷಿತ ಧನಸಂಪತ್ತು ವೃದ್ಧಿ. ಅಧಿಕ ಲಾಭ ಉತ್ತಮ ವಾಕ್‌ಚತುರತೆ. ಜನಮನ್ನಣೆ. ಬರಹಗಾರರಿಗೆ ಪ್ರಾಶಸ್ತ್ಯ ಲಭಿಸೀತು. ಅನ್ಯರಿಂದ ಸಹಾಯ ನಿರೀಕ್ಷಿಸದೆ ಸ್ವಂತ ಪರಿಶ್ರಮಕ್ಕೆ ಆದ್ಯತೆ ನೀಡಿ. ಆರೋಗ್ಯದಲ್ಲಿ ಪುಷ್ಠಿ. ಮಾನಸಿಕ ನೆಮ್ಮದಿ.

ಕನ್ಯಾ: ದೀರ್ಘ‌ ಪ್ರಯಾಣದಿಂದ ಅನುಕೂಲ. ದೂರದ ವ್ಯಾಪಾರ ವ್ಯವಹಾರದಲ್ಲಿ ಲಾಭ. ಅನಿರೀಕ್ಷಿತ ಧನ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿದ ಜಮಾಬ್ದಾರಿ. ಗುರು ಹಿರಿಯರ ಜವಾಬ್ದಾರಿ ವಹಿಸಿದ ಸಂತೋಷ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ದೀರ್ಘ‌ ಪ್ರಯಾಣ. ನೂತನ ಉದ್ಯೋಗ ವ್ಯವಹಾರ ಲಭ್ಯ. ಪರರ ಧನಸಂಪತ್ತಿನ ವಿಚಾರ ದಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ಸ್ಥಾನ ಪ್ರಾಪ್ತಿಗೆ ಧನವ್ಯಯ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ನೀಡದಿರಿ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ.

ವೃಶ್ಚಿಕ: ದೂರ ಪ್ರಯಾಣ ನೂತನ ಮಿತ್ರರ ಸಮಾಗಮ ಸಂತೋಷ. ಪಾರದರ್ಶಕತೆ ವ್ಯವ ಹಾರದಿಂದ ಜನಮನ್ನಣೆ. ಬಾಂಧವ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣದಿಂದ ನೆಮ್ಮದಿ. ನಿರೀಕ್ಷಿತ ಫ‌ಲಿತಾಂಶ ಪ್ರಾಪ್ತಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಧನು: ಗೃಹ ವಾಹನ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ಥಾನಮಾನ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಗುರು ಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ. ದಂಪತಿಗಳು ಪರಸ್ಪರ ಸಹಕಾರ ಪ್ರವೃತ್ತರಾಗಿ.

ಮಕರ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರದ ವ್ಯವಹಾರಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ದೂರ ಪ್ರಯಾಣದಲ್ಲಿ ಸಫ‌ಲತೆ. ನಿರೀಕ್ಷಿತ ಧನ ಸ್ಥಾನಮಾನ ಪ್ರಾಪ್ತಿ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳೊಂದಿಗೆ ಚರ್ಚೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃತೃಪ್ತಿ.

ಮೀನ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಸುಖ ಲಭ್ಯ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪರರ ಸಹಾಯದಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ದಂಪತಿಗಳು ಅನಗತ್ಯ ಚರ್ಚೆಗೆ ಆಸ್ಪದ ನೀಡಿದಿರಿ. ಅನಿರೀಕ್ಷಿತ ಧನ ಲಾಭ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.