ಗುರುವಾರದ ರಾಶಿ ಫಲ : ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jun 16, 2022, 7:15 AM IST
ಮೇಷ: ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್ ಚತುರೆಯಿಂದ ಕೂಡಿದ ಕಾರ್ಯವೈಖರಿ. ಸರ್ಕಾರಿ ವ್ಯವಹಾರಗಳಲ್ಲಿ ಪ್ರಗತಿ. ಸ್ವಾ ಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ ದೊರಕುವ ದಿನ.
ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.
ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.
ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್ ಚತುರತೆಯ ನಡೆ. ಆಸ್ತಿ ವಿಚಾರದಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.
ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ ವೃದ್ಧಿ.
ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾ ರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾಯುತ ನಡೆಯಿಂದ ಕೀರ್ತಿ ಪ್ರಾಪ್ತಿ.
ತುಲಾ: ನಿಯಮ ಪಾಲನೆಯಿಂದ ದೈಹಿಕ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣದಿಂದ ಧನಲಾಭವಾದರೂ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಸಹಾಯ. ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ. ವಿದ್ಯಾರ್ಥಿಗಳಿಗೆ ಸಮ್ಮಾನ.
ವೃಶ್ಚಿಕ: ಹೆಚ್ಚಿದ ಕೆಲಸದ ಒತ್ತಡದಿಂದ ದೇಹಾಯಾಸವಾದೀತು. ಸ್ಥಾನ ಸುಖಾದಿ ಪ್ರಾಪ್ತಿ. ಧನ ಸಂಪತ್ತಿನ ವೃದ್ಧಿ. ಅನ್ಯರ ಆಸ್ತಿ ವಿಚಾರದಲ್ಲಿ ಭಾಗಿಯಾಗುವ ಸಂಭವ. ಮಕ್ಕಳ ಪ್ರಗತಿ ನಿಮಿತ್ತ ಧನವ್ಯಯ. ಸಂಸಾರದಲ್ಲಿ ಹೆಚ್ಚಿದ ಸ್ಥಾನಮಾನ.
ಧನು: ಆರೋಗ್ಯದಲ್ಲಿ ಗಣನೀಯ ವೃದ್ಧಿ. ದೈರ್ಯ ಪರಾಕ್ರಮ ಸ್ವಾಭಿಮಾನದಿಂದ ಸಂದರ್ಭೋಚಿತ ಕಾರ್ಯದಕ್ಷತೆ. ಗೌರವದಿಂದ ಕೂಡಿದ ಧನಾರ್ಜನೆ. ಸಂಗಾತಿಯೊಂದಿಗೆ ಸಣ್ಣ ಪ್ರಯಾಣದಿಂದ ಸಂತಸ. ದೇವತಾ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.
ಮಕರ: ಶಾರೀರಿಕ ಮಾನಸಿಕ ಆರೋಗ್ಯ ಸುದೃಢ. ಬಹು ಜನರೊಂದಿಗೆ ಸಮಯ ವಿನಿಯೋಗಿಸುವ ಸಂದರ್ಭ ಜನಮನ್ನಣೆ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಶಿಸ್ತಿನ ನಿಯಮ ಅಗತ್ಯ.
ಕುಂಭ: ಉದಾಸೀನ ಮಾಡದೇ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರ ಪ್ರದರ್ಶನ. ಸ್ಥಾನಮಾನ ಗೌರವಾದಿ ವೃದ್ಧಿ ಉತ್ತಮ ಧನ ಸಂಚಯನ. ಸಹೋದರಾದಿ ವರ್ಗದವರಿಂದ ಮಾನಸಿಕ ನೆಮ್ಮದಿ. ಆಸ್ತಿ ವಿಚಾರದಲ್ಲಿ ದಾಕ್ಷಿಣ್ಯದಿಂದ ತೊಂದರೆ.
ಮೀನ: ವ್ಯವಹಾರ ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯವನ್ನು ಕಡೆಗಣಿಸದಿರಿ. ಸ್ವಂತ ನಿರ್ಣಯದಿಂದ ಮಾಡುವ ವೃತ್ತಿಯಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ ಲಭ್ಯ. ವಿಫುಲ ಧನ ಸಂಪತ್ತು ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗೆ ಸತ್ಕರ್ಮಕೆ ಧನವ್ಯಯ. ಸಂಶೋಧಕರಿಗೆ ಅಧ್ಯಯನ ಪ್ರವೃತ್ತಿಯವರಿಗೆ ಮನ್ನಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ