ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 14, 2022, 7:10 AM IST

horoscope news fswh

ಮೇಷ:

ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಉದ್ಯೋಗ ವ್ಯವಹಾರದ ಬಗ್ಗೆ ಪ್ರಯಾಣ .

 ವೃಷಭ:

ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಸಾಂಸಾರಿಕ ಸುಖ ಮಧ್ಯಮ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಸ್ಥಾನ ಲಾಭ. ಲೆಕ್ಕಾಚಾರದ ಧನವ್ಯಯ.

ಮಿಥುನ:

ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಅಧ್ಯಯನ ನಿಮಿತ್ತ ಪ್ರಯಾಣ. ದಾಂಪತ್ಯ ತೃಪ್ತಿಕರ. ವ್ಯವಹಾರದಲ್ಲಿ ಉತ್ತಮ ಬದಲಾವಣೆ.

ಕರ್ಕ:

ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ.

ಸಿಂಹ:

ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ, ಮಾತಿನಲ್ಲಿ ತಾಳ್ಮೆ ಎಚ್ಚರಿಕೆಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ. ಅಧ್ಯಯನಶೀಲರಿಗೆ ಎಲ್ಲಾ ಸೌಕರ್ಯದ ಲಾಭ.

ಕನ್ಯಾ:

ಆರೋಗ್ಯವು ಸುಧಾರಣೆಯ ಹಾದಿಯಲ್ಲಿ. ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ.

ತುಲಾ:

ಪರರ ಸಹಾಯದಿಂದ ಬಹುಲಾಭ ಸಂಭವ. ಶಾಸ್ತ್ರ ಆಸಕ್ತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನ ಲಾಭ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ದಾಂಪತ್ಯ ಸುದೃಢ. ಹಿರಿಯರ ಆರೋಗ್ಯ ಗಮನಿಸಿ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ.

 ವೃಶ್ಚಿಕ:

ಆರೋಗ್ಯ ಉತ್ತಮ. ನಿರೀಕ್ಷಿತ ಸ್ಥಾನ ಸುಖ. ಎಲ್ಲಾ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಸಾಂಸಾರಿಕ ಸುಖ ವೃದ್ಧಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ವಿದ್ಯೆಯ ನಿಮಿತ್ತ ಬಹುಜನ ಸಂಪರ್ಕ.

 ಧನು:

ಅಭಿವೃದ್ಧಿ, ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಚರ್ಚೆಯಿಂದ ಧನ ಲಾಭ. ಉದ್ಯೋಗ ವ್ಯವಹಾರಗಳಿಂದ ಸಂಪತ್ತು ಸಂಗ್ರಹ. ಸಣ್ಣ ಪ್ರಯಾಣ. ನಾಯಕತ್ವಗುಣ ವೃದ್ಧಿ.

ಮಕರ:

ಸಂಪತ್ತಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.

ಕುಂಭ:

ಅನಿರೀಕ್ಷಿತ ಧನಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯೋಗದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯವಹಾರಸ್ಥರಿಗೆ ಉತ್ತಮ ದಿನ.

ಮೀನ:

ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ. ಕಾರ್ಯ ಸಾಧನೆ. ಧಾರ್ಮಿಕ ಕೆಲಸಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.