Explainer: Rat Hole Mining… ಏನಿದು ? 41 ಕಾರ್ಮಿಕರ ರಕ್ಷಣೆಗಾಗಿ ಬಿರುಸಿನ ಕಾರ್ಯಾಚರಣೆ


Team Udayavani, Nov 28, 2023, 1:08 PM IST

Explainer: Rat Hole Mining… ಏನಿದು ? 41 ಕಾರ್ಮಿಕರ ರಕ್ಷಣೆಗಾಗಿ ಬಿರುಸಿನ ಕಾರ್ಯಾಚರಣೆ

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಸತತ 17ನೇ ದಿನವೂ ಮುಂದುವರಿದಿದೆ. ಅತ್ಯಾಧುನಿಕ ತಂತ್ರಜ್ಞಾನದ ಯಂತ್ರ ತುಂಡಾದ ಪರಿಣಾಮ ಇದೀಗ ಕಾರ್ಮಿಕರ ರಕ್ಷಣೆಗೆ Rat ಹೋಲ್‌ ಮೈನರ್‌ ಗಳ ಮೊರೆ ಹೋಗಲಾಗಿದೆ. ಸೋಮವಾರದಿಂದ (ನವೆಂಬರ್‌ 27) Rat Hole Mining ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದು, ಕಾರ್ಮಿಕರನ್ನು ತಲುಪಲು ಇನ್ನು ಕೆಲವೇ ಮೀಟರ್‌ ಗಳಷ್ಟು ಬಾಕಿ ಇದೆ ಎಂದು ವರದಿ ತಿಳಿಸಿದೆ.

ಏನಿದು Rat Hole Mining?

ರಾಟ್‌ ಹೋಲ್‌ ಅಂದರೆ ಇಲಿಯ ಬಿಲದಂತೆ ಕಲ್ಲಿದ್ದಲು ಗಣಿಯನ್ನು ಸಣ್ಣ ಗುದ್ದಲಿ ಮತ್ತು ಸಲಾಕೆಯಿಂದ ಅಗೆಯುವುದಾಗಿದೆ. ಇದು ನಾಲ್ಕು ಅಡಿಗಿಂತ ಹೆಚ್ಚು ಎತ್ತರವಿರುವುದಿಲ್ಲ. ಸಣ್ಣ ಮಾರ್ಗದ ಮೂಲಕ ರಾಟ್‌ ಹೋಲ್‌ ಕಾರ್ಮಿಕರು ಗಣಿಯನ್ನು ಪ್ರವೇಶಿಸಿ, ಕೈಹಾರೆ ಮತ್ತು ಸಲಾಕೆ ಬಳಸಿ ಗಣಿಯನ್ನು ಅಗೆಯುತ್ತಾರೆ. ಮೇಘಾಲಯದ ಗಣಿಯಲ್ಲಿ ಇದು ಅತ್ಯಂತ ಸಾಮಾನ್ಯವಾದ ವಿಧಾನವಾಗಿದೆ. ಕಲ್ಲಿದ್ದಲು ಪದರು ತುಂಬಾ ತೆಳುವಾಗಿದ್ದರಿಂದ ಬೇರೆ ವಿಧಾನ ಅನುಸರಿಸುವುದು ತುಂಬಾ ಅಪಾಯಕಾರಿ ಎಂದು ವರದಿ ತಿಳಿಸಿದೆ. ಹೀಗೆ ಮೇಘಾಲಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಚಿಕ್ಕ ಸುರಂಗ ಮಾರ್ಗವನ್ನು ಕೊರೆದು ಅದರೊಳಗೆ ಮಕ್ಕಳನ್ನು ಕಳುಹಿಸಿ ಕಲ್ಲಿದ್ದಲು ಹೊರ ತೆಗೆಯುವ ಕಾರ್ಯ ಮಾಡಿಸಲಾಗುತ್ತಿತ್ತು. ಮೇಘಾಲಯದಲ್ಲಿ ಜೀವನೋಪಾಯಕ್ಕೆ ಇದೊಂದು ಅವಕಾಶವಾಗಿತ್ತು. ಆದರೆ ಇದರಲ್ಲಿ ಅಪಾಯ ಹೆಚ್ಚು. ಇದೀಗ ರಾಟ್‌ ಹೋಲ್‌ ಮೈನರ್ಸ್‌ ಸುರಂಗದ ಅವಶೇಷಗಳ ಒಳಗೆ ತೂರಿಸಲಾಗಿರುವ 800 ಎಂಎಂ ವ್ಯಾಸದ ಪೈಪ್‌ ನೊಳಗೆ ಹೋಗಿ, ಚಿಕ್ಕ ಗುದ್ದಲಿ, ಸಲಿಕೆ ಮೂಲಕ ಕೈಯಿಂದಲೇ ಸುರಂಗವನ್ನು ಅಗೆಯುತ್ತಿದ್ದಾರೆ. ಇದೊಂದು ಅತ್ಯಂತ ನಿಧಾನ ಮತ್ತು ಕಷ್ಟಕರ ಕೆಲವಾಗಿದ್ದರೂ, ಇದುವೇ ಸದ್ಯಕ್ಕಿರುವ ಉತ್ತಮ ಆಯ್ಕೆ ಎಂದು ತಜ್ಞರು ತಿಳಿಸಿದ್ದರು.

Rat Hole ಮೈನಿಂಗ್‌ ನಿಷೇಧವಾಗಿದ್ದೇಕೆ?

2014ರಲ್ಲಿ ಹಸಿರು ನ್ಯಾಯಾಧೀಕರಣ ಪೀಠ ರಾಟ್‌ ಹೋಲ್‌ ಮೈನಿಂಗ್‌ ಅವೈಜ್ಞಾನಿಕ ಮತ್ತು ಅಸುರಕ್ಷಿತ ಎಂದು ನಿಷೇಧ ಹೇರಿ ಆದೇಶ ನೀಡಿತ್ತು. ಆದರೆ ರಾಟ್‌ ಹೋಲ್‌ ಮೈನಿಂಗ್‌ ಎಗ್ಗಿಲ್ಲದೇ ನಡೆಯುತ್ತಿದೆ. ಈಶಾನ್ಯ ರಾಜ್ಯದಲ್ಲಿ ರಾಟ್‌ ಹೋಲ್‌ ಮೈನಿಂಗ್‌ ಮುಂದುವರಿದಿದ್ದು, ಇದರ ಪರಿಣಾಮ ಹಲವಾರು ಸಾವುಗಳು ಸಂಭವಿಸುತ್ತಿದೆ. ಮತ್ತೊಂದೆಡೆ ಗಣಿಗಾರಿಕೆ ರಾಜ್ಯ ಸರ್ಕಾರಗಳಿಗೆ ಆದಾಯದ ಮೂಲವಾಗಿದೆ. ಮಣಿಪುರ ಸರ್ಕಾರ ಹಸಿರು ನ್ಯಾಯಾಧೀಕರಣ ಪೀಠದ ನಿಷೇಧ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ.

ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಎರಡು ತಂಡಗಳಲ್ಲಿ ಒಟ್ಟು 12 ಮಂದಿ ರಾಟ್‌ ಹೋಲ್‌ ಮೈನರ್ಸ್‌ ಆಗಮಿಸಿದ್ದಾರೆ. ಆದರೆ ಉತ್ತರಾಖಂಡ್‌ ಸರ್ಕಾರದ ನೋಡಲ್‌ ಅಧಿಕಾರಿ ನೀರಜ್‌ ಖೈರ್ವಾಲ್‌ ಮಾತ್ರ ಇವರು ರಾಟ್‌ ಹೋಲ್‌ ಮೈನರ್ಸ್‌ ಅಲ್ಲ ಎಂಬುದಾಗಿ ತಿಳಿಸಿದ್ದಾರೆ. ಈಗಾಗಲೇ 57ಮೀಟರ್‌ ಗಳಲ್ಲಿ 52 ಮೀಟರ್‌ ನಷ್ಟು ದೂರ ಕ್ರಮಿಸಿದ್ದು, ಇನ್ನುಳಿದ ಐದು ಮೀಟರ್‌ ನಷ್ಟು ದೂರ ಸುರಂಗ ಕೊರೆಯಬೇಕಾಗಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.