ಫ್ರಾನ್ಸ್‌ನಲ್ಲಿ ದೈತ್ಯ ಮ್ಯಾಗ್ನೆಟ್‌! ವಿಮಾನ ಸೆಳೆಯುವ ಶಕ್ತಿ ಇದೆಯಂತೆ ಈ ಆಯಸ್ಕಾಂತಕ್ಕೆ

ITER ಕ್ಯಾಂಪಸ್‌ನಲ್ಲಿ ಸಿದ್ಧಗೊಳ್ಳುತ್ತಿದೆ ಆಯಸ್ಕಾಂತ

Team Udayavani, Jun 17, 2021, 7:35 AM IST

ಫ್ರಾನ್ಸ್‌ನಲ್ಲಿ ದೈತ್ಯ ಮ್ಯಾಗ್ನೆಟ್‌! ITER ಕ್ಯಾಂಪಸ್‌ನಲ್ಲಿ ಸಿದ್ಧಗೊಳ್ಳುತ್ತಿದೆ

ಪ್ಯಾರಿಸ್‌: ವಿಮಾನವನ್ನು ನೆಲದಿಂದ ಆರು ಅಡಿ ಎತ್ತರ ಸೆಳೆದು ನಿಲ್ಲಿಸಬಲ್ಲ ವಿಶ್ವದ ಬೃಹತ್‌ ಆಯಸ್ಕಾಂತ ಸಿದ್ಧಗೊಳ್ಳು­ತ್ತಿದೆ.

ಫ್ರಾನ್ಸ್‌ನ ದಕ್ಷಿಣ ಭಾಗದ ಸೈಂಟ್‌ ಪೌಲ್‌ ಡ್ಯುರಾನ್ಸ್‌ ಎಂಬಲ್ಲಿ ನಿರ್ಮಾಣ­ವಾಗು­ತ್ತಿರುವ ಐಟಿ­ಇಆರ್‌ ಕೇಂದ್ರದಲ್ಲಿ ಅದು ಸಿದ್ಧಗೊ­ಳ್ಳುತ್ತಿದೆ. ಅದಕ್ಕೆ “ಸೆಂಟ್ರಲ್‌ ಸೊಲೊ­ನಾಯ್ಡ’ (Central Solenoid) ಎಂದು ಹೆಸರು ಇರಿಸಲಾ­ಗಿದೆ. ಜನರಲ್‌ ಆಟೋಮಿಕ್ಸ್‌ ಎಂಬ ಸಂಸ್ಥೆ ಅದನ್ನು ವಿನ್ಯಾಸಗೊಳಿಸಿ, ನಿರ್ಮಾ­ಣದ ಹೊಣೆ ಹೊತ್ತುಕೊಂಡಿದೆ.

ಜಗತ್ತಿನ ಬೃಹತ್‌ ಆಯಸ್ಕಾಂತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸೆಂಟ್ರಲ್‌ ಸೊಲೊನಾಯ್ಡ ಅನ್ನು 6 ವಿಧಗಳಲ್ಲಿ ನಿರ್ಮಿಸಲಾಗುತ್ತದೆ. ಸಮ್ಮಿಳನ ಇಂಧನ (ಫ್ಯೂಷನ್‌ ಎನರ್ಜಿ) ಸೃಷ್ಟಿಸುವ ನಿಟ್ಟಿನಲ್ಲಿ ಅದನ್ನು ಬಳಕೆ ಮಾಡಲಾಗುತ್ತದೆ.

ಅದನ್ನು ಪೂರ್ತಿಯಾಗಿ ಜೋಡಿಸಿದ ಬಳಿಕ 59 ಅಡಿ ಎತ್ತರ ಮತ್ತು 14 ಅಡಿ ಅಗಲದ ಬೃಹತ್‌ ಆಕಾರ ತಳೆಯಲಿದೆ. ಅದರಲ್ಲಿ ಕಾಂತೀಯ ಶಕ್ತಿ ತುಂಬಿದ ಬಳಿಕ ನೆಲದಿಂದ ಆರು ಅಡಿ ಎತ್ತರಕ್ಕೆ ಒಂದು ವಿಮಾನವನ್ನು ಸೆಳೆದುಕೊಳ್ಳುವಷ್ಟು ಶಕ್ತಿಯನ್ನು ಅದು ಪಡೆದುಕೊಳ್ಳಲಿದೆ. ಭೂಮಿಯ ಗುರುತ್ವಾಕರ್ಷಣ ಶಕ್ತಿಗಿಂತ 2,80,000 ಪಾಲು ಹೆಚ್ಚಿನ ಶಕ್ತಿಯನ್ನು ಅದು ಹೊಂದಲಿದೆ.

ಐಟಿಆರ್‌ ಎಂದರೇನು?: ಜಗತ್ತಿನ ಅತ್ಯಂತ ದೊಡ್ಡ ಬದಲಿ ಇಂಧನ ಯೋಜನೆ ಇದಾಗಿದೆ. ಭಾರತ, ಚೀನ, ಐರೋಪ್ಯ ಒಕ್ಕೂಟ, ಚೀನ, ಅಮೆರಿಕ, ಜಪಾನ್‌, ಕೊರಿಯಾ ಈ ಯೋಜನೆಯಲ್ಲಿ ಪಾಲುದಾರಿಕೆ ಹೊಂದಿವೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.