ಹಾರುವ ಕಾರು ತಯಾರಿಕೆಗೆ “ಹ್ಯುಂಡೈ’ ಕಂಪನಿ ಚಿಂತನೆ

ಹಾರಾಡುವ ಕಾರುಗಳಲ್ಲಿ ಒಟ್ಟಿಗೆ ಐವರು ಅಥವಾ ಆರು ಜನರು ಪ್ರಯಾಣಿಸುವಂತೆ ವಿನ್ಯಾಸ

Team Udayavani, Oct 7, 2020, 10:23 AM IST

ಹಾರುವ ಕಾರು ತಯಾರಿಕೆಗೆ “ಹ್ಯುಂಡೈ’ ಕಂಪನಿ ಚಿಂತನೆ

ಸಿಯೊಲ್‌: ದಕ್ಷಿಣಕೊರಿಯಾದ ಅತಿ ದೊಡ್ಡ ಕಾರು ತಯಾರಿಕಾ ಸಂಸ್ಥೆ “ಹ್ಯುಂಡೈ ಮೋಟಾರ್ಸ್‌’, ಮುಂದಿನ 8-10 ವರ್ಷಗಳಲ್ಲಿ ಹಾರಾಡುವ ಕಾರುಗಳನ್ನು ಮಾರುಕಟ್ಟೆಗೆ  ತರುವ ಆಲೋಚನೆ ಹೊಂದಿರುವುದಾಗಿ ತಿಳಿಸಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಕಂಪನಿಯ ಅರ್ಬನ್‌ ಏರ್‌ ಮೊಬೈಲಿಟಿ ಯೂನಿಟ್‌ನ ಮುಖ್ಯಸ್ಥ ಜೈವೊನ್‌ ಶಿನ್‌, “ಮಹಾ ನಗರಗಳಲ್ಲಿ ಜನರು ಟ್ರಾಫಿಕ್‌ ಜಾಮ್‌ಗಳಿಂದ ಕಂಗೆಟ್ಟಿದ್ದಾರೆ. ಟ್ರಾಫಿಕ್‌ ಜಾಮ್‌ ಹಾಗೂ ರಸ್ತೆಗಳ ಸಮಸ್ಯೆಗಳಿಂದ ಪಾರಾಗಲು ಹಾರುವ ಕಾರುಗಳು ಸಹಾಯ ಮಾಡಲಿವೆ.

ಹ್ಯುಂಡೈ ಕಂಪನಿ ಹಾರಾಡುವ ಕಾರುಗಳ ತಯಾರಿಕೆ ಬಗ್ಗೆ ಆಸಕ್ತಿ ಹೊಂದಿದೆ. ಅದರಿಂದ, ಮುಂದಿನ 8-10 ವರ್ಷಗಳಲ್ಲಿ ಈ ಕನಸು ನನಸಾಗಬಹುದು” ಎಂದಿದ್ದಾರೆ. “ಮೊದಲ ಹಂತದಲ್ಲಿ ಬಿಡುಗಡೆಯಾಗುವ ಹಾರಾಡುವ ಕಾರುಗಳಲ್ಲಿ ಒಟ್ಟಿಗೆ ಐವರು ಅಥವಾ ಆರು ಜನರು ಪ್ರಯಾಣಿಸುವಂತೆ ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದೆ” ಎಂದು ಶಿನ್‌ ತಿಳಿಸಿದ್ದಾರೆ.

ಜಾಧವ್‌ ಪರ ವಾದಿಸಲ್ಲ
ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಪರ ವಾದಿಸಲು ಪಾಕ್‌ನ
ನ್ಯಾಯವಾದಿಗಳು ನಿರಾಕರಿಸಿದ್ದಾರೆ.

ಇಸ್ಲಾಮಾಬಾದ್‌ ಹೈಕೋರ್ಟ್‌ ಇಬ್ಬರು ನ್ಯಾಯವಾದಿಗಳಾಗಿರುವ ಆಬಿದ್‌ ಹುಸೇನ್‌ ಮಿಂಟೋ ಮತ್ತು ಮಕೂªಮ್‌ ಅಲಿ ಖಾನ್‌ ನೆರವನ್ನು ಕೋರಿತ್ತು. ಆದರೆ ಅವರು ಜಾಧವ್‌ ಪರ ವಾದಿಸಲು ನಿರಾಕರಿಸಿದ್ದಾರೆ. ಮಿಂಟೋ ತಾನು ನಿವೃತ್ತಿಯಾಗಿರುವುದಾಗಿ ತಿಳಿಸಿದ್ದರೆ, ಖಾನ್‌ ಬೇರೆ ಪ್ರಕರಣದಲ್ಲಿ ಬ್ಯುಸಿಯಾಗಿರುವುದಾಗಿ ಅರಿಕೆ ಮಾಡಿದ್ದಾರೆ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.