ಡಿ.ಕೆ.ಶಿವಕುಮಾರ್ ಬಗ್ಗೆ ನನಗೂ ಸಹಾನುಭೂತಿ ಇದೆ
Team Udayavani, Aug 31, 2019, 8:20 PM IST
ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರದ ಇಡಿ ಅಧಿಕಾರಿಗಳ ವಿಚಾರಣೆಹೆಗೆ ಒಳಪಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರವರಿಗೆ ಈ ಕಷ್ಟಕಾಲದಲ್ಲಿ ನೈತಿಕಕವಾಗಿ ಹಾಗೂ ಮಾನಸಿಕವಾಗಿ ಸಹನುಭೂತಿ ವ್ಯಕ್ತಪಡಿಸುತ್ತೇನೆಂದು ಕಾಂಗ್ರೆಸ್ ಪಕ್ಷದ ಅರ್ನಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶನಿವಾರ ಮಣ್ಣಿನ ಗಣಪತಿ ಮೂರ್ತಿಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಡಿಕೆಶಿ ಪ್ರಕರಣ ಅವರ ವೈಯಕ್ತಿಕವಾದದು. ಈ ಕಾನೂನು ಹೋರಾಟದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಕಾದು ನೋಡಬೇಕಿದೆ. ಆದರೆ ಈ ಕಷ್ಟಕಾಲದಲ್ಲಿ ಅವರಿಗೆ ನಾನು ನೈತಿಕವಾಗಿ ಸಹನುಭೂತಿ ತೋರುತ್ತೇನೆಂದರು.
ಚುನಾವಣೆಗೆ ತಾಲೀಮು :
ಇತ್ತೀಚೆಗೆ ಅಷ್ಟೆ ನೂರಾರು ಮಹಿಳಾ ಸ್ವ ಸಹಾಯ ಸಂಘಗಳಿಗೆ ಚೆಕ್ ಜೊತೆಗೆ ಸೀರೆಗಳನ್ನು ವಿತರಿಸಿದ ಸುಧಾಕರ್ ಇಂದು ಗಣೇಶೋತ್ಸದ ಪ್ರಯುಕ್ತ ಉಚಿತವಾಗಿ ಗಣಪತಿ ಮೂರ್ತಿಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ