ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ : ಸಿ.ಟಿ.ರವಿ
Team Udayavani, Feb 4, 2020, 7:21 PM IST
ಬೆಂಗಳೂರು : ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನಾನು ತ್ಯಾಗಿಯೂ ಅಲ್ಲ, ಪರಮ ಸ್ವಾರ್ಥದ ರಾಜಕಾರಣಿಯೂ ಅಲ್ಲ. ತತ್ವನಿಷ್ಠ ರಾಜಕಾರಣಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಸುದ್ದಿಗಾರರೊಂದಿಗೆ ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊಟ್ಟಿರುವ ಖಾತೆಯನ್ನು ಸದ್ಯ ಚೆನ್ನಾಗಿ ನಿರ್ವಹಿಸುತ್ತಿದ್ದೇನೆ. ಇದೊಂದು ರಿಲೇ ಓಟವಿದ್ದಂತೆ ಎಂದು ವಿಶ್ಲೇಷಿಸಿದರು.
ಇಲ್ಲಿ ಎದುರಾಗಿಳು ಮಾತ್ರವಲ್ಲ. ಎಡ-ಬಲದ ನಡುವೆಯೂ ಹೋರಾಟ ಮಾಡಬೇಕಾಗುತ್ತದೆ. ಕಷ್ಟದ ಸಂದರ್ಭದಲ್ಲಿ ಸತ್ವದ ಪರೀಕ್ಷೆಯಾಗುತ್ತದೆ. ಅದನ್ನು ಎದುರಿಸುತ್ತಿದ್ದೇನೆ. ಸಚಿವಸ್ಥಾನ ಸಿಗದೇ ಇದ್ದಾಗ ಎಲ್ಲಿ ಅಸಮಾಧಾನ ವ್ಯಕ್ತಪಡಿಸಬೇಕೋ ಅಲ್ಲಿ ವ್ಯಕ್ತಪಡಿಸಿದ್ದೇನೆ. ತತ್ವ, ನಿಷ್ಠೆಯನ್ನು ತೋರಿಸಿದ್ದೇನೆ ಎಂದು ಹೇಳಿದರು.
ಸಚಿವಾಕಾಂಕ್ಷಿಗಳ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರ ಭಾವನೆ ಅರ್ಥವಾಗುತ್ತದೆ. ಅವರ ಬಗ್ಗೆ ಸಹನಭೂತಿಯೂ ಇದೆ. ಮುಖ್ಯಮಂತ್ರಿಯವರೇ ಈ ಸಂಬಂಧ ಎಲ್ಲ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ