ಪಾಕ್‌ ಗ್ರಾಹಕರು, ಸೇನಾ ಘಟಕದ ಸಂಪರ್ಕ! ಇಬ್ರಾಹಿಂ ಪುಲ್ಲಟ್ಟಿಯಿಂದ ಸ್ಫೋಟಕ ಮಾಹಿತಿ ಬಹಿರಂಗ


Team Udayavani, Jun 12, 2021, 7:15 AM IST

ಪಾಕ್‌ ಗ್ರಾಹಕರು, ಸೇನಾ ಘಟಕದ ಸಂಪರ್ಕ! ಇಬ್ರಾಹಿಂ ಪುಲ್ಲಟ್ಟಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು : ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸುತ್ತಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇರಳ ಮೂಲದ ಇಬ್ರಾಹಿಂ ಪುಲ್ಲಟ್ಟಿ ಪಾಕಿಸ್ಥಾನದಲ್ಲಿ ನೂರಾರು ಮಂದಿ ಗ್ರಾಹಕರನ್ನು ಹೊಂದಿದ್ದ ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಪೈಕಿ ಯಾರೋ ಒಬ್ಬರು ಪೂರ್ವ ಭಾರತದ ಸೇನಾ ಘಟಕ್ಕೆ ಕರೆ ಮಾಡಿರುವ ಸಾಧ್ಯತೆಯಿದೆ ಎಂದು ತನಿಖಾ ಸಂಸ್ಥೆಗಳು ಅನುಮಾನ ವ್ಯಕ್ತ ಪಡಿಸಿವೆ.

ಬೆಂಗಳೂರಿನಲ್ಲಿ ಈ ದಂಧೆಯಲ್ಲಿ ಸಕ್ರಿಯನಾಗಿರುವ ಈತ, ಪಾಕ್‌ನ ಲ್ಲಿಯೂ ಸಹಚರರನ್ನು ನೇಮಿಸಿಕೊಂಡಿದ್ದಾನೆ. ಅವರ ಮೂಲಕ ಅಲ್ಲಿಯೂ ನೂರಾರು ಮಂದಿ ಗ್ರಾಹಕರನ್ನು ಹೊಂದಿದ್ದಾನೆ.

ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ ಸುಮಾರು 600 ಅಧಿಕ ಮಂದಿ ಪಾಕ್‌ ಗ್ರಾಹಕರಿದ್ದು, ನಿತ್ಯ ಅವರು ಭಾರತದಲ್ಲಿ ರುವ ತಮ್ಮ ಸಂಬಂಧಿ, ಸ್ನೇಹಿತರಿಗೆ ಈತನ ಮೂಲಕ ಕರೆ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಪ್ರತೀ ಅಂತಾರಾಷ್ಟ್ರೀಯ ಕರೆಗೆ ತಗಲುವ ವೆಚ್ಚ ಶೇಕಡಾವಾರು ಕಡಿಮೆಯಾಗುತ್ತಿತ್ತು. ಈ ಸಹಾಯಕ್ಕೆ ಗ್ರಾಹಕರು ಮಾಸಿಕ ಇಂತಿಷ್ಟು ಹಣವನ್ನು ಆರೋಪಿಗೆ ನೀಡಬೇಕಿತ್ತು. ಆದರೆ ಇಬ್ರಾಹಿಂ ಈ ಹಣವನ್ನು ಪಾಕ್‌ನಲ್ಲಿರುವ ತನ್ನ ಸಹಚರರಿಂದ ಹವಾಲಾ ಮೂಲಕ ತನಗೆ ವರ್ಗಾಯಿಸಿಕೊಳ್ಳುತ್ತಿದ್ದ.

ಡೇಟಾ ಇಲ್ಲ!
ಸುಮಾರು ಒಂದೂವರೆ ವರ್ಷದಿಂದ ಈ ದಂಧೆ ನಡೆಸುತ್ತಿರುವ ಇಬ್ರಾಹಿಂ ಪುಲ್ಲಟ್ಟಿ ಬಳಿ ಗ್ರಾಹಕರ ವಿವರ ಇಲ್ಲ. ಅದನ್ನು ಆತ ಸಂಗ್ರಹಿಸಿಯೂ ಇಲ್ಲ. ಆತನಿಂದ ವಶಕ್ಕೆ ಪಡೆದುಕೊಂಡಿರುವ ಸಿಮ್‌ ಬಾಕ್ಸ್‌ ಮತ್ತು 960 ಸಿಮ್‌ ಕಾರ್ಡ್‌ಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕಿದೆ. ಕರೆಗಳ ಪರಿವರ್ತನೆಯಿಂದ ಬರುತ್ತಿದ್ದ ಹಣದಲ್ಲಿ ಆತ ಹವಾಲಾ ದಂಧೆ ನಡೆಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಸಿಮ್‌ ಕಾರ್ಡ್‌ ದಂಧೆ
ಇಬ್ರಾಹಿಂ ಪುಲ್ಲಟ್ಟಿ ಕರ್ನಾಟಕ ಮಾತ್ರವಲ್ಲದೆ ನೆರೆಯ ಕೇರಳ, ಆಂಧ್ರ, ತ.ನಾಡಿನಿಂದಲೂ ಸಿಮ್‌ ಕಾರ್ಡ್‌ಗಳನ್ನು ತರಿಸಿಕೊಂಡಿದ್ದಾನೆ ಎಂಬುದು ಗೊತ್ತಾಗಿದೆ. ತನ್ನ ಸ್ವಂತ ಊರಾದ ಕೇರಳದ ಮಲಪ್ಪುರಂನಿಂದಲೇ ಹೆಚ್ಚು ಸಿಮ್‌ ಕಾರ್ಡ್‌ಗಳು ಬಂದಿವೆ ಎಂದು ಆತ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಗ್ರಾಹಕರ ಸೋಗಿನಲ್ಲೇ ಕರೆ
ಇಬ್ರಾಹಿಂನ ನೂರಾರು ಗ್ರಾಹಕರ ಪೈಕಿ ಒಬ್ಬ ಅಥವಾ ಕೆಲವರು ಪಾಕ್‌ ಗುಪ್ತಚರ ಅಧಿಕಾರಿ ಎಂದು ಪೂರ್ವ ಭಾರತದ ಸೇನಾ ಕಚೇರಿಗೆ ಕರೆ ಮಾಡಿರುವ ಸಾಧ್ಯತೆಯಿದೆ. ಆದರೆ ಆತ ಯಾರು, ಯಾವ ಕಾರಣಕ್ಕೆ ಕರೆ ಮಾಡಿದ್ದಾನೆ, ಆತನ ಹಿನ್ನೆಲೆ ಏನು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.