IFFI Goa: Animation ಉದ್ಯಮ ಬೆಳೆಯಲು ಆನಿಮೇಷನ್ ಸಿನಿಮಾಗಳಿಗೆ ಆದ್ಯತೆ ಸಿಗಲಿ-ಸರ್ಕಾರ್

ಆನಿಮೇಷನ್ ಸಿನಿಮಾಗಳ ಪ್ರದರ್ಶನಕ್ಕೂ ಸಿನಿಮಾ ಮಂದಿರಗಳಲ್ಲೂ ಅವಕಾಶ ಕಲ್ಪಿಸಬೇಕು

Team Udayavani, Nov 25, 2023, 4:09 PM IST

IFFI Goa: Animation ಉದ್ಯಮ ಬೆಳೆಯಲು ಆನಿಮೇಷನ್ ಸಿನಿಮಾಗಳಿಗೆ ಆದ್ಯತೆ ಸಿಗಲಿ-ಸರ್ಕಾರ್

ಪಣಜಿ, ನ. 25: ಅನಿಮೇಷನ್ ಸಿನಿಮಾಗಳ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ಹಾಗೂ ಸಹಯೋಗ ಸಿಗಬೇಕಿದೆ ಎಂದು ಹೇಳಿದ್ದಾರೆ ಹೆಸರಾಂತ ನಿರ್ದೇಶಕ ಸೂಜಿತ್ ಸರ್ಕಾರ್.

ಇಫಿ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ಅವರು, ʼನಮ್ಮ ದೇಶದಲ್ಲಿ ಪ್ರತಿಭೆಗೆ ಹಾಗೂ ಆವಿಷ್ಕಾರಗಳಿಗೆ ಯಾವುದೇ ಕೊರತೆ ಇಲ್ಲ. ಅದನ್ನು ಕೈಗೊಳ್ಳುವವರಿಗೆ ಸಹಕಾರ ಸಿಗಬೇಕಿದೆ ಅಷ್ಟೇ. ಈ ಮಾತಿಗೆ ಆನಿಮೇಷನ್ ಸಿನಿಮಾ ಕ್ಷೇತ್ರವೂ ಅನ್ವಯಿಸುತ್ತದೆʼ ಎಂದರು.

ಭಾರತೀಯ ಸಿನಿಮಾಗಳಲ್ಲಿ ಆನಿಮೇಷನ್ ತಂತ್ರಜ್ನಾನ ಬಳಕೆ ಹೆಚ್ಚುತ್ತಿರುವ ಬಗ್ಗೆ ಮಾತನಾಡುತ್ತಾ, ʼಆನಿಮೇಷನ್ ಸಿನಿಮಾ ನಿರ್ಮಾಣಕ್ಕೆ ಹೊಸ ನೆಲೆಗೆ ಕೊಂಡೊಯ್ಯುವಂಥ ಪ್ರತಿಭೆ ಮತ್ತು ಆವಿಷ್ಕಾರಗಳು ಭಾರತೀಯ ಸಿನಿಮಾ ಉದ್ಯಮದಲ್ಲಿವೆʼ ಎಂದು ಅವರು ಉಲ್ಲೇಖಿಸಿದರು.

ಅನಿಮೇಷನ್ ಸಿನಿಮಾಗಳು ಹಾಗೂ ಅನಿಮೇಷನ್ ತಂತ್ರಜ್ನಾನದ ಮೂಲಕ ಕಥೆ ಹೇಳುವ ಕ್ರಮಗಳನ್ನು ಬೆಳೆಸಬೇಕಾದದ್ದು, ಜನಪ್ರಿಯಗೊಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಡಿಸ್ನಿ, ಪಿಕ್ಸರ್ ಅಂಥ ಅಂತಾರಾಷ್ಟ್ರೀಯ ಸ್ಟುಡಿಯೋಗಳು ಭಾರತದ ಪ್ರತಿಭೆಗಳನ್ನು ಬಳಸುತ್ತಿವೆ. ಭಾರತದಲ್ಲಿ ಆನಿಮೇಷನ್ ಉದ್ಯಮ ಬೆಳೆಯಬೇಕೆಂದರೆ ಅಂಥ ಪ್ರತಿಭೆಗಳನ್ನು ಇಲ್ಲಿ ಬಳಸಿಕೊಳ್ಳಬೇಕು. ಅದರೊಂದಿಗೇ ಆನಿಮೇಷನ್ ಸಿನಿಮಾಗಳ ಪ್ರದರ್ಶನಕ್ಕೂ ಸಿನಿಮಾ ಮಂದಿರಗಳಲ್ಲೂ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು ಸರ್ಕಾರ್.

ಬ್ರಹ್ಮ ಕುಮಾರಿ ಸಂಸ್ಥೆಯ ಸಂಸ್ಥಾಪಕರಾದ ದಾದಾ ಲೇಖ್ರಾಜ್ ಕೃಪಲಾನಿಯವರ ಕುರಿತಾದ ಆನಿಮೇಷನ್ ಡಾಕ್ಯು ಫೀಚರ್ “ದಿ ಲೈಟ್; ಎ ಜರ್ನಿ ವಿಥಿನ್ʼ ನ ಕ್ರಿಯೇಟಿವ್ ಪ್ರೊಡ್ಯೂಸರ್ ಆದ ಬಗ್ಗೆಯೂ ವಿವರಿಸಿ, ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವಂಥ ಬ್ರಹ್ಮ ಕುಮಾರಿಯವರ ಸಲಹೆ, ಮಾತು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ. ಈ ಸಿನಿಮಾದ ಮೂಲಕ ಮತ್ತಷ್ಟು ಹೊಸ ಸಾಧ್ಯತೆಗಳನ್ನು ಹುಡುಕುವುದು ನನ್ನ ಉದ್ದೇಶʼ ಎಂದು ಹೇಳಿದರು ಸೂಜಿತ್ ಸರ್ಕಾರ್. ಇತ್ತೀಚಿನ ವರ್ಷಗಳಲ್ಲಿ ಮೊದಲ ಬಾರಿಗೆ ಈ ವರ್ಷ ಏಳು ಆನಿಮೇಷನ್ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.