ಇಫಿ; ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ; ಬರ್ನರ್


Team Udayavani, Nov 21, 2022, 5:46 PM IST

ಇಫಿ; ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ; ಬರ್ನರ್

ಪಣಜಿ: ಆಧುನಿಕ ಬದುಕಿನ ಸಮಸ್ಯೆಗಳು ನೋಡಲಿಕ್ಕೆ ಸರಳ. ಆದರೆ ಅದನ್ನು ಅರ್ಥೈಸಿಕೊಳ್ಳುವುದು ಹಾಗೂ ಪರಿಹರಿಸಿಕೊಳ್ಳುವುದು ತೀರಾ ಕಷ್ಟ ಎಂಬುದು ಆಸ್ಟ್ರಿಯಾ ಸಿನಿಮಾ ನಿರ್ದೇಶಕ ಡಯಟರ್‌ ಬರ್ನರ್‌ ಅವರ ಅಭಿಪ್ರಾಯ. 53ನೇ ಇಫಿ ಚಿತ್ರೋತ್ಸವದ ಉದ್ಘಾಟನಾ ಚಿತ್ರ “ಅಲ್ಮಾ ಆಂಡ್‌ ಓಸ್ಕರ್‌”, ಸಿನಿಮಾದ ನಿರ್ದೇಶಕ ಬರ್ನರ್.

ಇದನ್ನೂ ಓದಿ:ಬ್ಯಾಂಕ್‌ ದರೋಡೆ ಮಾಡಲು ಉಬರ್‌ ಕ್ಯಾಬ್‌ ಬುಕ್: ಕಳ್ಳನಿಗಾಗಿ ಕಾದ ಅಮಾಯಕ ಚಾಲಕ…!

ನನ್ನ ಸಿನಿಮಾಗಳು ಇಂಥ ಸಮಸ್ಯೆ, ಸವಾಲುಗಳನ್ನು ಕುರಿತಾದುದೇ ಎಂದು ವಿವರಿಸುವ ಅವರು, ನಾವು ಅಂದುಕೊಂಡಷ್ಟು ಸರಳವೂ ಅಲ್ಲ, ಪರಿಹಾರವೂ ಸುಲಭವಿಲ್ಲ ಎಂದರು. ಆಲ್ಮಾ ಮತ್ತು ಓಸ್ಕರ್‌ ನಲ್ಲೂ ಕಥಾನಾಯಕ ಬದುಕಿನಲ್ಲಿ ಒಂದು ಹಂತದ ತೀರ್ಮಾನಕ್ಕೆ ಬಂದರೆ, ಕಥಾನಾಯಕಿ ಬದುಕಿನ ಮತ್ತೊಂದು ಹಂತದ ಕನಸು ಕಾಣುತ್ತಾಳೆ. ಅದನ್ನು ಗುರಿಯೂ ಎಂದುಕೊಳ್ಳಬಹುದು. ಈ ಆಧುನಿಕ ಸಂದರ್ಭದ ಸವಾಲುಗಳೇ ಹಾಗೆ ಎಂದು ಬರ್ನರ್‌ ವಿವರಿಸುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಸಮಾಜ ಮತ್ತು ಅದರಲ್ಲಿನ ಪಾತ್ರಗಳ ಬಗ್ಗೆ ಎಲ್ಲಿಲ್ಲದ ಕುತೂಹಲ. ಇವೆಲ್ಲವನ್ನೂ ನನ್ನದೇ ಆದ ದೃಷ್ಟಿಕೋನದಲ್ಲಿ ವಿಶ್ಲೇಷಿಸುತ್ತಾ ಕಥೆ ಕಟ್ಟಲು ಪ್ರಯತ್ನಿಸುವೆ. ಈ ಸಿನಿಮಾ ಮಾಡಲೂ ಅಂಥದ್ದೇ ಒಂದು ಎಳೆ ಪ್ರೇರಣೆ ಎಂದರು.ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ. ಇದನ್ನು ನಾವು ಅರಿಯವುದೂ ವಿಶೇಷವೇ, ನನ್ನ ಸಿನಿಮಾಗಳೂ ಅದೇ ಬಗೆಯ ಪ್ರಯತ್ನ ಎಂದ ಅವರು, ಆಧುನಿಕ ಬದುಕಿನ ಸಂದರ್ಭಗಳ ಸಂಕೀರ್ಣತೆಯನ್ನು ಅರಿಯಲೆತ್ನಿಸುತ್ತಿದ್ದೇನೆ. ಅದಕ್ಕೆ ಸಿನಿಮಾವನ್ನು ಮಾಧ್ಯಮವಾಗಿ ಆರಿಸಿಕೊಂಡಿದ್ದೇನೆ ಎಂದರು.

ಅಲ್ಮಾ ಮತ್ತು ಓಸ್ಕರ್‌ ಸಿನಿಮಾ ಆಸ್ಟ್ರಿಯಾ ದೇಶದ ಸಿನಿಮಾ. ಒಬ್ಬ ಕಲಾವಿದ ಹಾಗೂ ತನ್ನ ಕಲೆಯ ರೂಪದರ್ಶಿಯ ನಡುವಿನ ಸಂಬಂಧ, ಪ್ರೀತಿ, ಮಹಾತ್ವಾಕಾಂಕ್ಷೆ ಎಲ್ಲವೂ ಸಿನಿಮಾದ ಕಥಾವಸ್ತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.