![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Must Watch Video: ಮರದಿಂದ ಇನ್ನೊಂದು ಮರಕ್ಕೆ ಜಿಗಿದು ಕೋತಿಯನ್ನು ಬೇಟೆಯಾಡಿದ ಚಿರತೆ!
ಚಿರತೆಗಳು ಕೇವಲ ಅವಕಾಶವಾದಿ ಮಾತ್ರವಲ್ಲ, ಆದರೆ ಅವು ಬಹುಮುಖ ಬೇಟೆಗಾರರಾಗಿವೆ
Team Udayavani, Apr 7, 2023, 1:34 PM IST
![Must Watch Video: ಮರದಿಂದ ಇನ್ನೊಂದು ಮರಕ್ಕೆ ಜಿಗಿದು ಕೋತಿಯನ್ನು ಬೇಟೆಯಾಡಿದ ಚಿರತೆ!](https://www.udayavani.com/wp-content/uploads/2023/04/Leopard-620x347.jpg)
ನವದೆಹಲಿ: ಕೋತಿಗಳು, ಸಿಂಗಳೀಕ ಮರದಿಂದ ಮರಕ್ಕೆ ಹಾರುವ ಸನ್ನಿವೇಶ ಸಾಮಾನ್ಯ, ಹುಲಿ, ಚಿರತೆ ಬೇಟೆಯಾಡುವ ವೇಳೆ ಮರ ಏರುವುದನ್ನು ಕಂಡಿದ್ದೇವೆ. ಆದರೆ ಎಂದಾದರು ಚಿರತೆ ಮರದಿಂದ, ಮರಕ್ಕೆ ಜಿಗಿಯುವುದನ್ನು ನೋಡಿದ್ದೀರಾ? ಒಂದು ವೇಳೆ ನೀವು ನೋಡಿಲ್ಲ ಎಂದಾದರೆ ಈ ವಿಡಿಯೋವನ್ನು ನೀವು ವೀಕ್ಷಿಸಲೇಬೇಕು.
ಇದನ್ನೂ ಓದಿ:Photoshop Artist: ಕಲಾವಿದನ ಕೈಚಳಕದಲ್ಲಿ ಗಂಡಸಾದ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ!
ಭಾರತೀಯ ಅರಣ್ಯ ಸೇವಾ ಅಧಿಕಾರಿ (ಐಎಫ್ ಎಸ್) ಸುಸಂತ್ ನಂದಾ ಅವರು, ಒಂದು ಮರದಿಂದ ಇನ್ನೊಂದು ಮರಕ್ಕೆ ಚಿರತೆ ಹಾರಿ ಕೋತಿಯನ್ನು ಬೇಟೆಯಾಡುವ ವಿಡಿಯೋ ಕ್ಲಿಪ್ ಅನ್ನು ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ.
ಇದು ನಿಮಗೆ ಅತ್ಯಪರೂಪದ ದೃಶ್ಯಗಳಲ್ಲಿ ಒಂದಾಗಿದೆ ಎಂದು ಶೇರ್ ಮಾಡಿರುವ ವಿಡಿಯೋವನ್ನು ಈಗಾಗಲೇ ಸಾವಿರಾರು ಮಂದಿ ವೀಕ್ಷಿಸಿದ್ದಾರೆ.
ವಿಡಿಯೋದಲ್ಲಿ ಕೋತಿಗಳು ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಒಂದು ಮರದಿಂದ ಇನ್ನೊಂದು ಮರಕ್ಕೆ ಜಿಗಿಯುವುದನ್ನು ಕಾಣಬಹುದಾಗಿದೆ. ದುರದೃಷ್ಟ ಎಂಬಂತೆ ನಂಬಲು ಅಸಾಧ್ಯವಾದರೂ ಚಿರತೆ ಒಂದು ಮರದಿಂದ ಇನ್ನೊಂದು ಮರಕ್ಕೆ ಜಿಗಿಯುತ್ತಿದ್ದ ಕೋತಿಯನ್ನು ಬೇಟೆಯಾಡಿರುವ ದೃಶ್ಯ ವಿಡಿಯೋದಲ್ಲಿದೆ.
Leopards are not only opportunistic but versatile hunters. pic.twitter.com/bYGxGLFJqr
— Susanta Nanda (@susantananda3) April 6, 2023
ಚಿರತೆಗಳು ಕೇವಲ ಅವಕಾಶವಾದಿ ಮಾತ್ರವಲ್ಲ, ಆದರೆ ಅವು ಬಹುಮುಖ ಬೇಟೆಗಾರರಾಗಿವೆ ಎಂದು ಅರಣ್ಯಾಧಿಕಾರಿ ಸುಸಂತ್ ನಂದ ವಿಡಿಯೋಕ್ಕೆ ಕ್ಯಾಪ್ಶನ್ ನೀಡಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?](https://www.udayavani.com/wp-content/uploads/2024/07/9-15-150x90.jpg)
Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?
![Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು](https://www.udayavani.com/wp-content/uploads/2024/07/madhyapradesh-1-150x83.jpg)
Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…
![Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ](https://www.udayavani.com/wp-content/uploads/2024/07/school-2-150x84.jpg)
Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
![1-insta](https://www.udayavani.com/wp-content/uploads/2024/07/1-insta-150x104.jpg)
Instagram Influencer ಆನ್ವಿ ಕಾಮ್ದಾರ್ ಕಮರಿಗೆ ಬಿದ್ದು ಮರಣ
![best](https://www.udayavani.com/wp-content/uploads/2024/07/best-150x79.jpg)
Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.