ಅಂಬೇಡ್ಕರ್-ಮೋದಿ ನಡುವೆ ಸಾಮ್ಯತೆ: ಇಳಯರಾಜಾ
ಪುಸ್ತಕವೊಂದರ ಮುನ್ನುಡಿಯಲ್ಲಿ ಇಬ್ಬರ ವ್ಯಕ್ತಿತ್ವದ ಬಗ್ಗೆ ಶ್ಲಾಘನೆ
Team Udayavani, Apr 16, 2022, 8:20 AM IST
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ರವರ ವ್ಯಕ್ತಿತ್ವಗಳಲ್ಲಿ ಹಲವಾರು ಸಾಮ್ಯತೆಗಳಿವೆ ಎಂದು ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ ಹೇಳಿದ್ದಾರೆ.
ಅಂಬೇಡ್ಕರ್ ಆ್ಯಂಡ್ ಮೋದಿ: ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಷನ್ ಎಂಬ ಹೊಸ ಪುಸ್ತಕಕ್ಕಾಗಿ ಮುನ್ನುಡಿ ಬರೆದಿರುವ ಇಳಯರಾಜಾ, ಅದರಲ್ಲಿ ಈ ರೀತಿಯ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ.
“ಈ ಇಬ್ಬರೂ ಸಮಾಜದ ಹಿಂದುಳಿದ ವರ್ಗಗಳಿಂದ ಬಂದವರು. ಇಬ್ಬರೂ ಸಮಾಜವು ತಮ್ಮ ಬೆಳವಣಿಗೆಗೆ ಅಡ್ಡಿಯಾಗುವಂತೆ ಒಡ್ಡಿದ ಸವಾಲುಗಳನ್ನು ಮೆಟ್ಟಿ ನಿಂತು ಬೆಳೆದವರು. ಜನನಾಯಕರಾದ ನಂತರ ಆ ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಲು ಹೋರಾಡಿದವರು. ಇಬ್ಬರೂ ಭಾರತದ ಉಜ್ವಲ ಭವಿಷ್ಯದ ಬಗ್ಗೆ ಕನಸುಗಳನ್ನು ಕಂಡವರಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ತಮ್ಮ ಚಿಂತನೆಗಳನ್ನು ಸುಮ್ಮನೇ ಜನಗಳ ಮೇಲೆ ಹೇರುವಂಥವರು ಇವರಲ್ಲ. ಕಾಲಕ್ಕೆ ತಕ್ಕಂತೆ ತಮ್ಮ ಚಿಂತನೆಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರುವಂಥ ಕೆಲಸವನ್ನು ಇವರು ಮಾಡಿದ್ದಾರೆ” ಎಂದು ಇಳಯರಾಜಾ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ