ಅಕ್ರಮ ಮರಳು ಸಾಗಾಣಿಕೆ ಲಾರಿ ತಡೆದು ಪೊಲೀಸರಿಗೆ ಒಪ್ಪಿಸಿದ ಶಾಸಕ
Team Udayavani, Jul 2, 2020, 3:53 PM IST
ವಿಜಯಪುರ : ಅವಧಿ ಮೀರಿದ ಪಾಸ್ ಇರಿಸಿಕೊಂಡು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಡೆದ ಜಿಲ್ಲೆಯ ಶಾಸಕರೊಬ್ಬರು, ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ.
ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ, ವಿಜಯಪುರ ನಗರದ ಹೊರ ಭಾಗದಲ್ಲಿ ಎನ್ ಎಸ್ -13 ಸೋಲಾಪುರ ರಸ್ತೆಯಲ್ಲಿ ಸಿಂದಗಿ ರಸ್ತೆ ಮಾರ್ಗವಾಗಿ ಸೊಲ್ಲಾಪುರ ಕಡೆಗೆ ಹೊರಟಿದ್ದ ಮರಳು ತುಂಬಿದ್ದ ಲಾರಿಯನ್ನು ತಡೆದಿದ್ದಾರೆ. ಈ ಸಂದರ್ಭ ಅಕ್ರಮ ಮರಳು ಸಾಗಾಟ ಮಾಡುವ ಹಳೆಯ ಪಾಸ್ ಹೊಂದಿದ್ದು ಬಹಿರಂಗವಾಗಿದೆ.
ಕಳೆದ ಜೂನ್ 24 ರ ಪಾಸ್ ಹೊಂದಿದ್ದ ಲಾರಿ ಹಳೆಯ ಪಾಸ್ ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ತಂದಿದ್ದಾರೆ. ನಂತರ ಅಕ್ರಮ ಮರಳು ಲಾರಿಯನ್ನು ಆದರ್ಶ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ. ಕೂಡಲೇ ಸರ್ಕಾರ ವಿಜಯಪುರ ಜಿಲ್ಲೆಯ ಅಕ್ರಮ ಮರಳುಗಾರಿಕೆ ತಡೆಯಬೇಕು ಎಂದು ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು