ಎತ್ತಿನಹೊಳೆ ಕಾಮಗಾರಿಯಲ್ಲಿ ಅಕ್ರಮ?


Team Udayavani, Aug 30, 2019, 5:30 AM IST

ettinahole

ಬೆಂಗಳೂರು: ಕುಡಿಯುವ ನೀರು ಪೂರೈಕೆ ಉದ್ದೇಶದ ಎತ್ತಿನಹೊಳೆ ಯೋಜನೆ ಕಾಮಗಾರಿ ವೆಚ್ಚವನ್ನು ದಿಢೀರ್‌ ಏರಿಸಿ ಎಂಟು ತಿಂಗಳ ಬಳಿಕ ನಿಯಮ ಮೀರಿ ಮರು ಟೆಂಡರ್‌ ಪ್ರಕ್ರಿಯೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹಾಸನದ ಅರಸೀಕೆರೆ ವಿಭಾಗದ ಅಕ್ವಾಡಕ್ಟ್ (ಕಾಲುವೆ), ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ವೆಚ್ಚವನ್ನು ಹೆಚ್ಚಿಸಿ ಮರು ಟೆಂಡರ್‌ ಕರೆಯಲಾಗಿದೆ. ಅಲ್ಲದೆ, ಹಿಂದಿನ ಗುತ್ತಿಗೆ ಸಂಸ್ಥೆಗೆ ಟೆಂಡರ್‌ ಹಂಚಿಕೆ ಮಾಡಲಾಗಿದೆ ಎನ್ನಲಾಗಿದ್ದು, ಇದು ಅನು ಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಟೆಂಡರ್‌ ಹಂಚಿಕೆ  ಯಾಗಿ 8 ತಿಂಗಳ ಬಳಿಕ ಹಾಗೂ ಕೆಲವು ಭಾಗಗಳ ಕಾಮಗಾರಿ ಮುಗಿದ ಬಳಿಕ ಉಳಿದ ಕಾಮಗಾರಿಗೆ ಹೊಸ ಟೆಂಡರ್‌ ಆಹ್ವಾನಿಸಿ ಹಂಚಿಕೆ ಮಾಡಿರು ವುದು ನಿಯಮಬಾಹಿರ. ಹೊಸ ಸರಕಾರ ಈ ಬಗ್ಗೆ ಗಮನ ಹರಿಸುವುದೇ ಎಂಬ ಪ್ರಶ್ನೆ ಮೂಡಿದೆ.

ಎಂಟು ತಿಂಗಳ ಬಳಿಕ “ಕಾಮಗಾರಿಗೆ ಹೆಚ್ಚುವರಿ ಆರ್ಥಿಕ ಅಗತ್ಯ’ದ (ಎಕ್ಸ್‌ಟ್ರಾ ಫೈನಾನ್ಶಿಯಲ್‌ ಇಂಪ್ಲಿಕೇಶನ್‌) ರೂಪದಲ್ಲಿ ಶೇ.50ರಷ್ಟು (ಸುಮಾರು 170 ಕೋಟಿ ರೂ.) ಹೆಚ್ಚುವರಿ ಹಣ ಅಗತ್ಯವಿದೆ ಎಂದು ಪ್ರಸ್ತಾವಿಸಲಾಯಿತು. ಯಾವುದೇ ಕಾಮಗಾರಿಗೆ ಟೆಂಡರ್‌ ಆಹ್ವಾನಿಸುವ ಮೊದಲು ಸ್ಥಳ ಪರಿಶೀಲನೆ, ವಿವಿಧ ರೀತಿಯ ಪೂರ್ವ ಪರೀಕ್ಷೆ, ಪರಿಶೀಲನೆ ನಡೆಸಿದ ಅನಂತರವಷ್ಟೇ ನಿಖರ ವಾಗಿ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಒಂದೊಮ್ಮೆ “ಹೆಚ್ಚುವರಿ ಆರ್ಥಿಕ ಅಗತ್ಯ’ದ ಪ್ರಸ್ತಾವ ವಾದರೆ ಅಂದಾಜು ಪಟ್ಟಿ ತಯಾರಿಕೆಯಲ್ಲೇ ಲೋಪ  ಎಂದರ್ಥ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಅಧಿಕಾರಿ ಗಳು ಹೇಳುತ್ತಾರೆ.

2018ರ ಡಿ.7ರಂದು ಹೊಸ ಟೆಂಡರ್‌ ಪ್ರಕ್ರಿಯೆ ನಡೆಸಲು ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯ ಟಿಸಿಎಸ್‌ ಸಮಿತಿ ನಿರ್ಧರಿಸಿತ್ತು. ಪ್ಯಾಕೇಜ್‌ 1ರಡಿ 126 ಕೋಟಿ ರೂ. ಮೊತ್ತದ ಕಾಮಗಾರಿ ಹಾಗೂ ಪ್ಯಾಕೇಜ್‌ 1ಎ ಅಡಿ 394 ಕೋಟಿ ರೂ.ಗೆ ಮೊತ್ತ ನಿಗದಿಪಡಿಸಿ ಪ್ಯಾಕೇಜ್‌ 1ಎಗೆ ಟೆಂಡರ್‌ ಆಹ್ವಾನಿಸಲಾಯಿತು.

ಯಾವ ಕಾಮಗಾರಿ?
ಎತ್ತಿನಹೊಳೆ ಯೋಜನೆಯಡಿ ಸಕಲೇಶಪುರ ಭಾಗದಲ್ಲಿ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಪ್ರಸ್ತಾವವಿತ್ತು. ವಿಶ್ವೇಶ್ವರಯ್ಯ ಜಲ ನಿಗಮದಿಂದ (ಎತ್ತಿನ ಹೊಳೆ-ಅರಸೀಕೆರೆ ವಿಭಾಗ) ಪ್ಯಾಕೇಜ್‌-1ರಡಿ 1.156 ಕಿ.ಮೀ.ನಿಂದ ಏಳು ಕಿ.ಮೀ.ವರೆಗೆ ನಾಲಾ ನಿರ್ಮಾಣ ಮಾರ್ಗದಲ್ಲಿ 1.240 ಕಿ.ಮೀ. ಉದ್ದದ ಅಕ್ವಾಡಕ್ಟ್ ಹಾಗೂ 1.156 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಡರ್‌ ಆಹ್ವಾನಿಸಲಾಗಿತ್ತು. ಟೆಂಡರ್‌ ಮೊತ್ತ 277 ಕೋಟಿ ರೂ.ಇದ್ದರೂ ಅಂತಿಮವಾಗಿ 335 ಕೋಟಿ ರೂ.ಗೆ 2017ರ ಡಿ.20ರಂದು ಟೆಂಡರ್‌ ಒಪ್ಪಂದವಾಗಿತ್ತು. ಇದರಲ್ಲಿ ಹಿಂದಿನ ವ್ಯಾಟ್‌ ಮೊತ್ತವೂ ಸೇರಿತ್ತು. ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.