ಐಎಂಎ ಪ್ರಕರಣ ಸಿಬಿಐಗೆ


Team Udayavani, Aug 21, 2019, 5:28 AM IST

IMA

ಬೆಂಗಳೂರು: ದೂರವಾಣಿ ಕರೆ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ರಾಜ್ಯ ಸರಕಾರ ಅದರ ಬೆನ್ನಲ್ಲೇ ಬಹುಕೋಟಿ ವಂಚನೆಯ ಐಎಂಎ ಪ್ರಕರಣವನ್ನೂ ಕೇಂದ್ರ ತನಿಖಾ ದಳಕ್ಕೆ ವಹಿಸಿದೆ.

ಕಾಂಗ್ರೆಸ್‌ನ ಇಬ್ಬರು ಮಾಜಿ ಸಚಿವರು ಭಾಗಿಯಾಗಿದ್ದಾರೆ ಎನ್ನಲಾದ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ದ ಐಎಂಎ ಪ್ರಕರಣ ವನ್ನು ಸಿಬಿಐಗೆ ವಹಿಸಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅನೇಕ ಮುಸ್ಲಿಂ ಮುಖಂಡರು. ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದವರು ಹಾಗೂ ಅನೇಕ ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿತ್ತು. ಹಿಂದಿನ ಮೈತ್ರಿ ಸರಕಾರ ಈ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿತ್ತು.

ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ನೀಡುವುದಾಗಿ ಭರವಸೆಯಿತ್ತು ವಂತಿಗೆ ಸಂಗ್ರಹಿಸಿ ಸಾವಿರಾರು ಜನರಿಗೆ ಮೋಸ ಮಾಡಿ ವಿದೇಶಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ ವಿರುದ್ಧ ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಂದಾಯ ಇಲಾಖೆಯೂ ಕೂಡ ಹಣ ವಂಚನೆ, ಆರ್ಥಿಕ ಅವ್ಯವ ಹಾರ, ಕಾನೂನುಬಾಹಿರವಾಗಿ ಹಣ ವರ್ಗಾವಣೆ, ಜನರ ಹಣ ದುರುಪ ಯೋಗದ ಹಿನ್ನೆಲೆಯಲ್ಲಿ ಐಎಂಎ ಸಂಸ್ಥೆಗೆ ಸೇರಿದ ಹಲವು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ದೂರಿನಲ್ಲಿ ಸೇರಿಸಲಾಗಿತ್ತು.

ಐಎಂಎ ಸಂಸ್ಥೆಯಲ್ಲಿ ಹೊರ ರಾಜ್ಯ, ಹೊರ ದೇಶಗಳಲ್ಲಿ ವಾಸ ವಾಗಿರುವವರೂ ಹಣ ಹೂಡಿಕೆ ಮಾಡಿದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.