ಮಗಳು ತೀರಿಹೋದ ವಿಷಯ ಕಂಡಕ್ಟರ್ ಗೆ ತಿಳಿಸದೇ ಕೆಲಸ ಮಾಡಿಸಿದ ಅಧಿಕಾರಿ


Team Udayavani, Sep 6, 2019, 3:13 PM IST

ksrtc

ಗಂಗಾವತಿ: ಮಗಳು ಟೈಫಾಯ್ಡ್ ಜ್ವರದಿಂದ ಬಳಲಿ ಮೃತಪಟ್ಟರೂ ಕರ್ತವ್ಯದಲ್ಲಿದ್ದ ತಂದೆಗೆ ವಿಷಯ ತಿಳಿಸದೇ ಅಮಾನವೀಯತೆ ಪ್ರದರ್ಶಿಸಿದ ಘಟನೆ ಗಂಗಾವತಿ ಈಶಾನ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಜರುಗಿದೆ.

ಇಲ್ಲಿಯ ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ ಬಿಲ್ಲೆ ನಂಬರ 310 ಇವರು ಮೂಲತಃ ಬಾಗಲಕೋಟೆ ಜಿಲ್ಲೆ ರಾಂಪೂರ ಗ್ರಾಮದ ನಿವಾಸಿಯಾಗಿದ್ದು ಇವರ ಮಗಳು ಕವಿತಾ(11) ಬುಧವಾರ ಬೆಳ್ಳಿಗ್ಗೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಗಂಗಾವತಿ ಡಿಪೋಗೆ ದೂರವಾಣಿ ಕರೆ ಮಾಡಿ ಮಗಳು ಸತ್ತ ವಿಷಯ ಸಂಬಂಧಿಕರು ತಿಳಿಸಿದ್ದಾರೆ. ಗಂಗಾವತಿ ಕೊಲ್ಲಾಪುರ ಮಾರ್ಗದಲ್ಲಿ ಕರ್ತವ್ಯದಲ್ಲಿ ಕಂಡಕ್ಟರ್ ಮಂಜುನಾಥ ಅವರಿಗೆ ಈಶಾನ್ಯ ಸಾರಿಗೆಯ ಟ್ರಾಫಿಕ್ ಅಧಿಕಾರಿ ಹೇಮಾವತಿ ನಿರ್ಲಕ್ಷ್ಯದಿಂದ ವಿಷಯ ತಿಳಿಸಿರಲಿಲ್ಲ. ಗುರುವಾರ ಸಂಜೆ ಕರ್ತವ್ಯ ಮುಗಿಸಿದ ನಂತರ ವಿಷಯ ತಿಳಿದಿದ್ದರಿಂದ ಮಂಜುನಾಥ ತೀವ್ರ ಆತಂಕಗೊಡಿದ್ದಾರೆ.

ಈಶಾನ್ಯ ಸಾರಿಗೆಯ ಕಂಡಕ್ಟರ್ ಚಾಲಕರಿಗೆ ಈ ವಿಷಯ ತಿಳಿದು ಎಟಿಐ ಕ್ರಮ ಖಂಡಿಸಿದ್ದಾರೆ. ಡಿಪೋ ಮ್ಯಾನೇಜರ್ ಎಸ್.ಆರ್.ಸೋನ್ನದ್ ಅವರಿಗೆ ಮಾಹಿತಿ ತಿಳಿದ ತಕ್ಷಣ ಇನ್ನೋರ್ವ ಕಂಡಕ್ಟರ್ ಅವರನ್ನು ಜತೆ ಮಾಡಿ ರಾಂಪೂರ ಗ್ರಾಮಕ್ಕೆ ಕಳಿಸಿದ್ದಾರೆ. ನಿರ್ಲಕ್ಷ್ಯ ಮಾಡಿದ ಎಟಿಐ ವಿರುದ್ದ ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.