150 ಮೀ. ಅಂತರದಲ್ಲಿತ್ತು ಭಾರತ-ಚೀನ ಸೇನೆ! ಉಪಗ್ರಹಗಳು ಕ್ಲಿಕ್ಕಿಸಿದ್ದ ಫೋಟೋಗಳಿಂದ ಸಾಬೀತು


Team Udayavani, Jun 30, 2021, 8:30 AM IST

150 ಮೀ. ಅಂತರದಲ್ಲಿತ್ತು ಭಾರತ-ಚೀನ ಸೇನೆ!

ಹೊಸದಿಲ್ಲಿ: ಪೂರ್ವ ಲಡಾಖ್‌ನ ಪ್ಯಾಂಗಾಗ್‌ನಲ್ಲಿ ಫೆಬ್ರವರಿ 11ರಂದು ಭಾರತ ಮತ್ತು ಚೀನ ಸೇನೆಯು ತಮ್ಮ ಸೇನಾಪಡೆಗಳ ವಾಪಸಾತಿ ಪ್ರಕ್ರಿಯೆ ಆರಂಭಿಸಿತ್ತು. ಆ ಸಮಯದಲ್ಲಿ ಉಭಯ ದೇಶಗಳ ಯೋಧರ ನಡುವೆ ಇದ್ದದ್ದು ಕೇವಲ 150 ಮೀಟರ್‌ ಗಳ ಅಂತರ!

ಇದನ್ನು ಅಂದು ಉಪಗ್ರಹಗಳು ಕ್ಲಿಕ್ಕಿಸಿದ್ದ ಫೋಟೋಗಳೇ ಸಾಬೀತು ಪಡಿಸಿವೆ. ಈ ಫೋಟೋಗಳು ಆ ಸಮಯದಲ್ಲಿ ಎರಡೂ ದೇಶಗಳ ನಡುವಿನ ಸಂಘರ್ಷ ಹಾಗೂ ಉದ್ವಿಗ್ನತೆಯ ತೀವ್ರತೆಗೆ ಕನ್ನಡಿ ಹಿಡಿದಿವೆ. ಇತ್ತೀಚೆಗಷ್ಟೇ ಈ ಫೋಟೋಗಳನ್ನು ಗೂಗಲ್‌ ಅರ್ತ್‌ ಪ್ರೋನಲ್ಲಿ ಅಪ್‌ ಡೇಟ್‌ ಮಾಡಲಾಗಿದೆ.

ದಕ್ಷಿಣ ಪಾಂಗಾಂಗ್‌ನ ರೆಜಾಂಗ್‌ ಲಾ ಪ್ರದೇಶದಲ್ಲಿ 17 ಸಾವಿರ ಅಡಿ ಎತ್ತರದಲ್ಲಿ ಎರಡೂ ದೇಶಗಳ ಸೇನೆಗಳು ನಿರ್ಮಿಸಿದ್ದ ಟೆಂಟ್‌ಗಳು, ಮನೆಗಳು ಈ ಫೋಟೋಗಳಲ್ಲಿ ಕಾಣಿಸುತ್ತವೆ. ಅಲ್ಲದೆ, ಉಭಯ ದೇಶಗಳ ಯೋಧರು ಪರಸ್ಪರ 150 ಮೀಟರ್‌ ನಷ್ಟು ದೂರದಲ್ಲಿರುವುದನ್ನೂ ಇವು ತೋರಿಸಿವೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಅಂದರೆ ಕೈಲಾಸ ಶ್ರೇಣಿಯ ವ್ಯಾಪ್ತಿಯಲ್ಲಿ ಎರಡೂ ದೇಶಗಳ ಟ್ಯಾಂಕ್‌ ಗಳು 50 ಮೀಟರ್‌ ಅಂತರದೊಳಗೆ ಇದ್ದಿದ್ದೂ ಇದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.