ಭಾರತದ ವಿರುದ್ಧ ಸಾಕ್ಷ್ಯಗಳು ಪಾಕ್ನ ಕಟ್ಟುಕತೆ: ಅನುರಾಗ್ ಶ್ರೀವಾಸ್ತವ
Team Udayavani, Nov 15, 2020, 9:44 PM IST
ನವದೆಹಲಿ: “ತನ್ನ ನೆಲದಲ್ಲಿ ಭಾರತ ಉಗ್ರ ಚಟುವಟಿಕೆ ನಡೆಸುತ್ತಿದೆ. ಈ ಬಗ್ಗೆ ಸಾಕ್ಷ್ಯಗಳನ್ನೂ ಒದಗಿಸಬಲ್ಲೆವು’ ಎಂಬ ಪಾಕಿಸ್ತಾನದ ತಲೆಬುಡವಿಲ್ಲದ ಹೇಳಿಕೆಗೆ ವಿದೇಶಾಂಗ ವ್ಯವಹಾರಗಳ ವಕ್ತಾರ ಅನುರಾಗ್ ಶ್ರೀವಾಸ್ತವ ಸೂಕ್ತ ಪ್ರತ್ಯುತ್ತರ ನೀಡಿದ್ದಾರೆ.
“ಸಾಕ್ಷ್ಯಗಳು ಎನ್ನುವುದು ಪಾಕ್ನ ಕಟ್ಟುಕತೆ’ ಎಂದು ವ್ಯಾಖ್ಯಾನಿಸಿದ್ದಾರೆ. “ಇದು ವಿಶ್ವ ಸಮುದಾಯದ ಮುಂದೆ ಪಾಕ್ನ ಮತ್ತೂಂದು ಹತಾಶ ಮತ್ತು ವ್ಯರ್ಥ ಪ್ರಯತ್ನ. ಪಾಕ್ನ ಉಗ್ರ ತಂತ್ರಗಳನ್ನು ಜಗತ್ತು ಬಲ್ಲದು. ಇಸ್ಲಾಮಾಬಾದ್ನ ಉಗ್ರ ಪೋಷಣೆಯನ್ನು ಸ್ವತಃ ಅವರ ನಾಯಕತ್ವವೇ ಒಪ್ಪಿಕೊಂಡಿದೆ’ ಎಂದಿದ್ದಾರೆ.
“ಜಾಗತಿಕ ಉಗ್ರ ಒಸಾಮಾ ಬಿನ್ ಲಾಡೆನ್ನನ್ನು ಹುತಾತ್ಮ ಎಂದು ಸ್ವತಃ ಪಾಕ್ ಕರೆದುಕೊಂಡಿದೆ. ಪುಲ್ವಾಮಾ ದಾಳಿಯನ್ನು ಪಾಕ್ನ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬಹಳ ಹೆಮ್ಮೆಯಿಂದ ಒಪ್ಪಿಕೊಂಡಿದ್ದಾರೆ. ಉಗ್ರರನ್ನು ಯಾರು ಪೋಷಿಸುತ್ತಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಗಳು ಬೇಕೆ?’ ಎಂದು ಶ್ರೀವಾಸ್ತವ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ