ಭಾರತದ 16 ಮಂದಿ ಮೀನುಗಾರರನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ
Team Udayavani, Mar 25, 2022, 10:00 PM IST
ಸಾಂದರ್ಭಿಕ ಚಿತ್ರ.
ನವದೆಹಲಿ: ಶ್ರೀಲಂಕಾ ಸಾಗರ ಗಡಿಯನ್ನು ದಾಟಿದ ಅತಿಕ್ರಮಿಸಿದ ಆಧಾರದಲ್ಲಿ ಗುರುವಾರದಂದು ಶ್ರೀಲಂಕಾ ಕರಾವಳಿ ಪಡೆಯಿಂದ ಬಂಧಿಸಲ್ಪಟ್ಟಿರುವ ಭಾರತದ 16 ಮಂದಿ ಮೀನುಗಾರರನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಬದ್ಧವಾಗಿದೆ.
ಈ ಕುರಿತಂತೆ ಶ್ರೀಲಂಕಾದ ಉನ್ನತ ಆಡಳಿತವನ್ನು ಸಂಪರ್ಕಿಸಲಾಗಿದೆ ಎಂದು ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ. ಮುರಳೀಧರನ್ ತಿಳಿಸಿದ್ದಾರೆ.
ಇದನ್ನೂ ಓದಿ :‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಅಣಕ : ಕೇಜ್ರಿವಾಲ್ ವಿರುದ್ಧ ಸಾವಂತ್ ಕಿಡಿ
ಶ್ರೀಲಂಕಾ ಮೀನುಗಾರರ ಬಗ್ಗೆ ತಮಿಳುನಾಡಿನ ಸಂಸದರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜಗತ್ತಿನ ಯಾವುದೇ ಮೂಲೆಯಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮೊದಲ ಆದ್ಯತೆ ನೀಡುತ್ತದೆ. ಪ್ರತಿಯೊಬ್ಬರನ್ನೂ ದೇಶಕ್ಕೆ ಮರಳಿ ಕರೆತರಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..