ಸೇನಾ ವೆಚ್ಚ: ಟಾಪ್‌ 3ರಲ್ಲಿ ಭಾರತ


Team Udayavani, Apr 28, 2020, 12:58 PM IST

ಸೇನಾ ವೆಚ್ಚ: ಟಾಪ್‌ 3ರಲ್ಲಿ ಭಾರತ

ಹೊಸದಿಲ್ಲಿ: ಶಸ್ತ್ರಾಸ್ತ್ರಗಳು, ಸೇನಾ ಸಲಕರಣೆಗಳು ಸೇರಿದಂತೆ ದೇಶದ ರಕ್ಷಣಾ ಪಡೆಗಳಿಗಾಗಿ 2019ರಲ್ಲಿ ಅತಿ ಹೆಚ್ಚು ವೆಚ್ಚ ಮಾಡಿರುವ ಟಾಪ್‌ 3 ದೇಶಗಳ ಪೈಕಿ ಭಾರತವೂ ಸೇರಿದೆ. ಕಳೆದ ವರ್ಷ ಇಡೀ ಜಗತ್ತು 1,917 ಶತಕೋಟಿ ಡಾಲರ್‌ ಮೊತ್ತವನ್ನು ರಕ್ಷಣಾ ಸಲಕರಣೆಗಳು ಮತ್ತು ಶಸ್ತ್ರಾಸ್ತ್ರಗಳ ಖರೀದಿಗೆ ವೆಚ್ಚ ಮಾಡಿದೆ ಈ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಚೀನ ಮತ್ತು ಭಾರತ ಕ್ರಮವಾಗಿ 2 ಮತ್ತು 3ನೇ ಸ್ಥಾನ ಪಡೆದಿವೆ ಎಂದು ಸ್ಟಾಕ್‌ಹೋಂ ಮೂಲದ ಸಿಪ್ರಿ (ಸ್ಟಾಕ್‌ಹೋಂ ಇಂಟರ್‌ನ್ಯಾಶನಲ್‌ ಪೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌) ಸಂಸ್ಥೆಯ ವರದಿ ಹೇಳಿದೆ.

10 ವರ್ಷಗಳಲ್ಲೇ ಅಧಿಕ: 2018ಕ್ಕೆ ಹೋಲಿಸಿದರೆ ರಕ್ಷಣಾ ಪಡೆಗಳಿಗೆ ಭಾರತ ಮಾಡಿದ ವೆಚ್ಚವು 2019ರಲ್ಲಿ ಶೇ.3.6 ಹೆಚ್ಚಳವಾಗಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಎಂದೂ ವರದಿ ಹೇಳಿದೆ. ಈಗ ಕೋವಿಡ್ ವೈರಸ್‌ ವಿಶ್ವಾದ್ಯಂತ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಕ್ಷಣಾ ಪಡೆಗಳಿಗೆ ಮಾಡುವ ವೆಚ್ಚ ಗಣನೀಯವಾಗಿ ತಗ್ಗುವ ಸಾಧ್ಯತೆಯಿದೆ ಎಂದೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಕಾರಣವೇನು?: ನೆರೆರಾಷ್ಟ್ರಗಳಾದ ಪಾಕಿಸ್ಥಾನ, ಚೀನದ ಜತೆ ವೈಮನಸ್ಸು ಹೆಚ್ಚಾದ ಕಾರಣ ಭಾರತವು ಹೆಚ್ಚಿನ ಪ್ರಮಾಣದಲ್ಲಿ ಸೇನಾ ಪರಿಕರಗಳನ್ನು ಖರೀದಿಸಿರಬಹುದು ಎಂದು ಸಿಪ್ರಿ ಹಿರಿಯ ಸಂಶೋಧಕ ಸೀಮನ್‌ ಟಿ. ವೆಜೆಮನ್‌ ಅಂದಾಜಿಸಿದ್ದಾರೆ. ವಿಶ್ವದ ಪ್ರಬಲ ರಾಷ್ಟ್ರಗಳೊಂದಿಗಿನ ಸ್ಪರ್ಧೆಯೇ ಅಮೆರಿಕವು ಸೇನಾ ಸಲಕರಣೆಗೆ ಹೆಚ್ಚು ವೆಚ್ಚ ಮಾಡಲು ಕಾರಣ ಎಂದೂ ಅವರು ಹೇಳಿದ್ದಾರೆ. ಅತಿ ಹೆಚ್ಚು ವೆಚ್ಚ ಮಾಡಿದ ದೇಶಗಳ ಪಟ್ಟಿಯಲ್ಲಿ 4 , 5ನೇ ಸ್ಥಾನವನ್ನು ಕ್ರಮವಾಗಿ ರಷ್ಯಾ ಮತ್ತು ಸೌದಿ ಅರೇಬಿಯಾ ತನ್ನದಾಗಿಸಿಕೊಂಡಿವೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.