ಏರ್ ಇಂಡಿಯಾ ಖರೀದಿದಾರರಿಗೆ ಕಾನೂನು ಕಟ್ಟಳೆಗಳಿಂದ ವಿನಾಯಿತಿ : ಕೇಂದ್ರ ಸರ್ಕಾರದ ಕೊಡುಗೆ
ಸರ್ಕಾರಿ ವಿಮಾನಯಾನ ಮಾರಾಟಕ್ಕೆ ಹೊಸ ಪ್ರಯತ್ನ
Team Udayavani, Sep 1, 2021, 6:55 PM IST
ನವದೆಹಲಿ/ಮುಂಬೈ : ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಖಾಸಗೀಕರಣ ತ್ವರಿತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಕೊಡುಗೆ ಪ್ರಕಟಿಸಿದೆ.
ಬಾಕಿ ಪಾವತಿ ನೀಡುವಂತೆ ಕೈರ್ನ್ ಎನರ್ಜಿ ಸಂಸ್ಥೆ ಭಾರತ ಸರ್ಕಾರದ ವಿರುದ್ಧ ಹೂಡಿದ್ದ ಮೊಕದ್ದಮೆಯಿಂದ ಏರ್ ಇಂಡಿಯಾ ಹೊಂದಿರುವ ಆಸ್ತಿಗಳಿಗೆ ವಿನಾಯಿತಿ ನೀಡಲಾಗುತ್ತದೆ. ಏರ್ ಇಂಡಿಯಾ ಖರೀದಿ ಮಾಡುವವರಿಗೆ ಆ ಮೊಕದ್ದಮೆಗಳಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಭರವಸೆ ನೀಡಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಇಕನಾಮಿಕ್ ಟೈಮ್ಸ್’ ವೆಬ್ಸೈಟ್ ವರದಿ ಮಾಡಿದೆ.
ಆ ವರದಿಯ ಪ್ರಕಾರ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡ ಶನಿವಾರ (ಆ.28) ಸಭೆ ನಡೆಸಿ ಅಂತಿಮ ಹಂತದ ಮಾರಾಟ ಯೋಜನೆಗೆ ಸಮ್ಮತಿ ನೀಡಿದೆ. ಅದಕ್ಕೆ ಉನ್ನತಾಧಿಕಾರದ ಸಚಿವರ ಸಮಿತಿ ಈ ವಾರದಲ್ಲಿಯೇ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ :ಅತ್ಯಾಚಾರ ತಡೆದಿದ್ರೆ ಬೇಷ್ ಅನ್ನಬಹುದಿತ್ತು|ಸರ್ಕಾರ-ಪೊಲೀಸ್ ವಿರುದ್ಧ ಸಿದ್ಧರಾಮಯ್ಯ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು