ಸೆಮಿಫೈನಲ್‌ ಕದನ:ಕಿವೀಸ್‌ ಬಿಗಿ ದಾಳಿ; ಸಂಕಷ್ಟದಲ್ಲಿ ಕೊಹ್ಲಿ ಪಡೆ

ಕೊಹ್ಲಿ ಪಡೆಗೆ 240 ರನ್‌ ಗುರಿ ನೀಡಿದ ಕಿವೀಸ್‌

Team Udayavani, Jul 10, 2019, 3:38 PM IST

catch

ಮ್ಯಾಂಚೆಸ್ಟರ್‌: ಮಳೆಯಿಂದ ತೀವ್ರ ಅಡಚಣೆಯಾಗಿ ಇಂದು ಬುಧವಾರ ಮುಂದುವರಿಯುತ್ತಿರುವ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲಾಂಡ್‌ ತಂಡ ಭಾರತ ತಂಡಕ್ಕೆ ಗೆಲ್ಲಲು 240 ರನ್‌ಗಳ ಗುರಿ ಮುಂದಿಟ್ಟಿದೆ.

ಭಾರಿ ಮಳೆಯ ಕಾರಣ ಮುಖಾಮುಖಿ ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲ್ಪಟ್ಟಿತ್ತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸುತ್ತಿದ್ದ ನ್ಯೂಜಿಲ್ಯಾಂಡ್‌ 46.1 ಓವರ್‌ ಗಳಲ್ಲಿ 5 ವಿಕೆಟಿಗೆ 211 ರನ್‌ ಮಾಡಿತ್ತು. ಬುಧವಾರ ಇದೇ ಹಂತದಿಂದ ಪಂದ್ಯ ಮುಂದುವರಿದು ಉಳಿದ 3.5 ಓವರ್‌ಗಳಲ್ಲಿ ಕಿವೀಸ್‌ ಇನ್ನೂ 3 ವಿಕೆಟ್‌ ಕಳೆದುಕೊಂಡು 28 ರನ್‌ಗಳನ್ನು ಹೆಚ್ಚುವರಿಯಾಗಿ ಕಲೆ ಹಾಕಿತು. ಭಾರತಕ್ಕೆ ಗೆಲ್ಲಲು 240 ರನ್‌ಗಳ ಗುರಿಯನ್ನು ಮುಂದಿಟ್ಟಿತು.

ಭಾರತಕ್ಕೆ ಆರಂಭಿಕ ಭಾರೀ ಅಘಾತ

ಇನ್ನಿಂಗ್ಸ್‌ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕ ಅಘಾತ ನೀಡುವಲ್ಲಿ ಕಿವೀಸ್‌ ವೇಗಿ ಹೆನ್ರಿ ಯಶಸ್ವಿಯಾದರು. 1 ರನ್‌ಗಳಿಸಿದ್ದ ರೋಹಿತ್‌ ಶರ್ಮಾ ವಿಕೇಟ್‌ ಕೀಪರ್‌ ಲ್ಯಾಥಮ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಬೆನ್ನಲ್ಲೆ 1 ರನ್‌ ಗಳಿಸಿದ್ದ ನಾಯಕ ಕೊಹ್ಲಿ ಅವರು ಬೌಲ್ಟ್ ಎಸೆತದಲ್ಲಿ ಎಲ್‌ಬಿಡಬ್‌ಲ್ಯೂ ಗೆ ಔಟಾಗಿ ತೀವ್ರ ನಿರಾಶರಾದರು. ಕಿಕ್ಕಿರಿದು ಸೇರಿದ್ದ ಭಾರೀ ಸಂಖ್ಯೆಯ ಭಾರತೀಯ ಅಭಿಮಾನಿಗಳು ನಿರಾಶರಾದರು.

ತಂಡ 5 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ 1 ರನ್‌ಗಳಿಸಿದ್ದ ರಾಹುಲ್‌ ಅವರು ಕ್ಯಾಚಿತ್ತು ನಿರ್ಗಮಿಸಿದರು. ವಿಕೇಟ್‌ ಕೀಪರ್‌ ಲ್ಯಾಥಮ್‌ ಅದ್ಭುತ ಕ್ಯಾಚ್‌ ಪಡೆದರು. ಹೆನ್ರಿ 2 ಪ್ರಮುಖ ವಿಕೆಟ್‌ಗಳನ್ನು ಪಡೆದರು.

25 ಎಸೆತಗಳಲ್ಲಿ 6 ರನ್‌ಗಳಿಸಿ ತಾಳ್ಮೆಯ ಆಟವಾಡುತ್ತಿದ್ದ ದಿನೇಶ್‌ ಕಾರ್ತಿಕ್‌ ಅವರು ನಿಶಾನ್‌ ಎಸೆದ ಚೆಂಡನ್ನು ಹೆನ್ರಿ ಕೈಗಿತ್ತು ನಿರ್ಗಮಿಸಿದರು.

ತಂಡ 12 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 35 ರನ್‌ಗಳಿಸಿದೆ. ರಿಷಭ್‌ ಪಂತ್‌ 18 ರನ್‌ಗಳಿಸಿದ್ದು, ಜೊತೆಯಲ್ಲಿ ಹಾರ್ದಿಕ್‌ ಪಾಂಡ್ಯಾ ಅವರು ಕ್ರೀಸ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.