ಫಿಫಾ ವಿಶ್ವಕಪ್‌ : ಭಾರತಕ್ಕೆ ಕತಾರ್‌ ತಂಡ ಸವಾಲು


Team Udayavani, Jun 3, 2021, 7:00 AM IST

ಫಿಫಾ ವಿಶ್ವಕಪ್‌ : ಭಾರತಕ್ಕೆ ಕತಾರ್‌ ತಂಡ ಸವಾಲು

ದೋಹಾ (ಕತಾರ್‌) : ಫಿಫಾ ವಿಶ್ವಕಪ್‌ ಹಾಗೂ ಏಶ್ಯನ್‌ ಕಪ್‌ ಜಂಟಿ ಕ್ವಾಲಿಫೈಯರ್‌ ಕೂಟದಲ್ಲಿ ಆಡಲಿರುವ ಭಾರತ ಗುರುವಾರ ಬಲಿಷ್ಠ ಕತಾರ್‌ ತಂಡವನ್ನು ಅವರದೇ ಅಂಗಳದಲ್ಲಿ ಎದುರಿಸಲಿದೆ.

ಭಾರತಕ್ಕೆ ಇದು ಕತಾರ್‌ ಎದುರಿನ ಸೆಕೆಂಡ್‌ ಲೆಗ್‌ ಪಂದ್ಯವಾಗಿದೆ. 2019ರ ಮೊದಲ ಮುಖಾಮುಖೀಯ ವೇಳೆ ಗೋಲ್‌ ಲೆಸ್‌ ಡ್ರಾ ಸಾಧಿಸಿದ್ದು ಭಾರತ ಅಮೋಘ ಸಾಧನೆ ಎನಿಸಿತ್ತು.

ಇದು “ಇ’ ವಿಭಾಗದ ಮುಖಾಮುಖೀಯಾಗಿದ್ದು, ಕತಾರ್‌ ಅಗ್ರಸ್ಥಾನದಲ್ಲಿದೆ. ಆರರಲ್ಲಿ 5 ಜಯ ಸಾಧಿಸಿದ ಹಿರಿಮೆ ಕತಾರ್‌ನದ್ದು. ಕೊನೆಯದಾಗಿ ಐರ್ಲೆಂಡ್‌ ಎದುರಿನ ಫ್ರೆಂಡ್ಲಿ ಪಂದ್ಯವನ್ನು 1-1ರಿಂದ ಡ್ರಾ ಮಾಡಿಕೊಂಡಿತ್ತು.

ಅಭ್ಯಾಸ ಕೊರತೆ
ಇತ್ತ ಭಾರತ ಯುಎಇ ವಿರುದ್ಧದ ಫ್ರೆಂಡ್ಲಿ ಮ್ಯಾಚ್‌ನಲ್ಲಿ 0-6 ಗೋಲುಗಳ ಆಘಾತಕ್ಕೆ ಸಿಲುಕಿತ್ತು. ಹಾಗೆಯೇ ಕಳೆದ ತಿಂಗಳು ಕೋಲ್ಕತಾದಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಶಿಬಿರ ರದ್ದುಗೊಂಡದ್ದು ಭಾರತೀಯರ ಅಭ್ಯಾಸಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ನಾಯಕ ಸುನೀಲ್‌ ಚೆಟ್ರಿ ಕೋವಿಡ್‌ ಕಾರಣದಿಂದ ಎರಡೂ ಅಭ್ಯಾಸ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ.
ಫಿಫಾ ರ್‍ಯಾಂಕಿಂಗ್‌ನಲ್ಲೂ ಕತಾರ್‌ ಭಾರತಕ್ಕಿಂತ ಬಹಳಷ್ಟು ಮೇಲಿದೆ. ಕತಾರ್‌ 58, ಭಾರತ 105ನೇ ರ್‍ಯಾಂಕಿಂಗ್‌ ಹೊಂದಿದೆ. 5 ಪಂದ್ಯಗಳಿಂದ 3 ಅಂಕ ಸಂಪಾದಿಸಿರುವ ಭಾರತ “ಇ’ ವಿಭಾಗದಲ್ಲಿ 4ನೇ ಸ್ಥಾನದಲ್ಲಿದೆ. ಕತಾರ್‌ ಆಕ್ರಮಣವನ್ನು ಚೆಟ್ರಿ ಪಡೆ ತಡೆದು ನಿಂತೀತೇ ಎಂಬುದು ದೊಡ್ಡ ಪ್ರಶ್ನೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.