ಲೀಡ್ಸ್ ನಲ್ಲಿ ಲಂಕಾ ಮಣಿಸಲು ವಿರಾಟ್ ಸೈನ್ಯ ರೆಡಿ: ಭಾರತ ತಂಡದಲ್ಲಿ ಎರಡು ಬದಲಾವಣೆ

ಶಮಿ, ಚಾಹಲ್ ಬದಲು ಜಡೇಜಾ, ಕುಲದೀಪ್

Team Udayavani, Jul 6, 2019, 2:34 PM IST

lankaa

ಲೀಡ್ಸ್: ವಿಶ್ವಕಪ್ ಕೂಟದಲ್ಲಿ ತಮ್ಮ ಕೊನೆಯ ಲೀಗ್ ಪಂದ್ಯವಾಡಲು ಟೀಂ ಇಂಡಿಯಾ ಮತ್ತು ದ್ವೀಪ ರಾಷ್ಟ್ರ ಶ್ರೀಲಂಕಾ ಸಜ್ಜಾಗಿವೆ. ಇಲ್ಲಿನ ಹೇಡಿಂಗ್ಲೆ ಮೈದಾನದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್  ಮಾಡುವ ನಿರ್ಧಾರ ಮಾಡಿದ್ದಾರೆ.

ಲಂಕಾ ವಿರುದ್ದದ ಈ ಹಣಾಹಣಿಗೆ ಭಾರತ ಎರಡು ಬದಲಾವಣೆ ಮಾಡಿದೆ. ಶಮಿ ಮತ್ತು ಚಾಹಲ್ ವಿಶ್ರಾಂತಿ ನೀಡಿದ್ದು ಅವರ ಬದಲಿಗೆ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀಲಂಕಾ ಕೂಡ ಒಂದು ಬದಲಾವಣೆ ಮಾಡಿಕೊಂಡಿದ್ದು, ಜೆಫ್ರಿ ವ್ಯಂಡಾರ್ಸೆ ಬದಲು ತಿಸೇರಾ ಪೆರೇರಾ ಸ್ಥಾನ ಪಡೆದಿದ್ದಾರೆ

ಈಗಾಗಲೇ ಸೆಮಿ ಫೈನಲ್ ಟಿಕೆಟ್ ಈಗಾಗಲೇ ಫಿಕ್ಸ್ ಮಾಡಿಕೊಂಡಿರುವ ವಿರಾಟ್ ಪಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಇರಾದೆ ಹೊಂದಿದೆ. ಭಾರತ ಇಂದಿನ ಪಂದ್ಯ ಗೆದ್ದು, ಆಸೀಸ್ ವಿರುದ್ಧ ದಕ್ಷಿಣ ಆಪ್ರಿಕಾ ಗೆದ್ದರೆ ಭಾರತ ಮೊದಲ ಸ್ಥಾನಕ್ಕೆ ಏರಲಿದೆ.

ಆದರೆ ಶ್ರೀಲಂಕಾ ಇಂದಿನ ಪಂದ್ಯವನ್ನು ಗೆದ್ದು ಗೌರವದಿಂದ ಕೂಟ ಮುಗಿಸುವ ಆಕಾಂಕ್ಷೆಯೊಂದೆ ಬಾಕಿ ಉಳಿದಿದೆ. ಕೂಟದ ಮೊದಲಾರ್ಧವನ್ನು ತೀರಾ ಕಳಪೆಯಾಗಿ ಆಡಿದ್ದ ಲಂಕಾ ಕೊನೆಯ ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಹಿರಿಯ ಆಟಗಾರ ಲಸಿತ್ ಮಾಲಿಂಗ ಇಂದು ಬಹುತೇಕ ತನ್ನ ಕೊನೆಯ ವಿಶ್ವ ಕಪ್ ಪಂದ್ಯವಾಡುವುದರಿಂದ ಮಾಲಿಂಗಾಗೆ ಉತ್ತಮ ವಿಶ್ವಕಪ್ ವಿದಾಯ ನೀಡುವುದು ಕರುಣರತ್ನೆ ಬಳಗದ ಗುರಿ.

ತಂಡಗಳು
ಭಾರತ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ರಿಷಭ್ ಪಂತ್, ಮಹೇಂದ್ರ ಸಿಂಗ್ ಧೋನಿ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯಾ, , ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, , ಜಸ್ಪ್ರೀತ್ ಬುಮ್ರಾ.

ಶ್ರೀಲಂಕಾ: ದಿಮ್ಮುತ ಕರುಣರತ್ನೆ, ಕುಸಾಲ್ ಪೆರೇರಾ, ಅವಿಷ್ಕಾ ಫೆರ್ನಾಂಡೋ, ಆಂಜೆಲೋ ಮ್ಯಾಥ್ಯೂಸ್, ಲಹಿರು ತಿರುಮನ್ನೆ, ಇಸುರು ಉದಾನೆ, ಧನಂಜಯ್ ಡಿಸಿಲ್ವ, ತಿಸ್ಸರ ಪೆರೇರಾ , ಕಸುನ್ ರಜಿತಾ, ಲಸಿತ್ ಮಾಲಿಂಗ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.