ಭಾರತದ ಮುಸ್ಲಿಮರು ಜ್ಞಾನವಂತರು: ಮೋಹನ್‌ ಭಾಗವತ್‌

ಭಾರತದ ಮೇಲೆ ಪರಕೀಯರ ದಬ್ಟಾಳಿಕೆಯನ್ನು ವಿರೋಧಿಸಿ ಹೋರಾಡಿದವರಲ್ಲಿ ಮುಸ್ಲಿಮರೂ ಸೇರಿದ್ದಾರೆ.

Team Udayavani, Oct 10, 2020, 10:53 AM IST

ಭಾರತದ ಮುಸ್ಲಿಮರು ಜ್ಞಾನವಂತರು: ಮೋಹನ್‌ ಭಾಗವತ್‌

ನವದೆಹಲಿ: ಭಾರತೀಯ ಮುಸ್ಲಿಮರು ವಿಶ್ವದ ಇತರ ದೇಶಗಳ ಮುಸ್ಲಿಮರಿಗಿಂತ ಹೆಚ್ಚು ತಿಳಿವಳಿಕೆಯನ್ನು ಹೊಂದಿರುವವರು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಹಿಂದಿ ಭಾಷೆಯ ವಿವೇಕ್‌ ಎಂಬ ನಿಯತಕಾಲಿಕೆಗೆ ನೀಡಿರುವ ಸಂದರ್ಶನದಲ್ಲಿ ಹೀಗೆ ಹೇಳಿರುವ ಅವರು, ಮುಸ್ಲಿಮರಲ್ಲಿ ಧರ್ಮಾಂಧತೆ, ಪ್ರತ್ಯೇಕತೆ ಭಾವನೆಯನ್ನು ಯಾರೋ ಸ್ವಾರ್ಥಿಗಳು ಬಿತ್ತುತ್ತಿದ್ದಾರೆ ಎಂದು ಹೇಳಿದ್ದಾರೆ.

“ಭಾರತದ ಮೇಲೆ ಪರಕೀಯರ ದಬ್ಟಾಳಿಕೆಯನ್ನು ವಿರೋಧಿಸಿ ಹೋರಾಡಿದವರಲ್ಲಿ ಮುಸ್ಲಿಮರೂ ಸೇರಿದ್ದಾರೆ. ಮೇವಾಡದ ಮಹಾರಾಜ ಪ್ರತಾಪ್‌ ಸಿಂಗ್‌ ಅವರ ಸೇನೆಯು, ಮೊಘಲರ ದೊರೆ ಅಕºರನ ವಿರುದ್ಧ ಹೋರಾಡಿದಾಗ ಸಿಂಗ್‌ ರವರ ಸೇನೆಯಲ್ಲಿ ಮುಸ್ಲಿಮರೂ ಹೋರಾಡಿದ್ದಾರೆ. ಭಾರತೀಯ ಸ್ವಾತಂತ್ರ್ಯಹೋರಾಟದಲ್ಲೂ ಅನೇಕ ಮುಸ್ಲಿಮರು ಪಾಲ್ಗೊಂಡು ಅನೇಕ ತ್ಯಾಗಗಳನ್ನು ಮಾಡಿದ್ದಾರೆ.

ಭಾರತದ ಸಂಸ್ಕೃತಿಯ ಮೇಲೆ ದಾಳಿ ನಡೆದ ಯಾವುದೇ ಸಂದರ್ಭದಲ್ಲಿ ಅವರು ಹಿಂದೂಗಳ ಜೊತೆಗೆ ಕೈ ಜೋಡಿಸಿ ಹೋರಾಡಿದ್ದಾರೆ ಎಂದು ಭಾಗವತ್‌ ಬಣ್ಣಿಸಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳಿಗೆ ಅಂಥ ಹಕ್ಕುಗಳನ್ನು ನೀಡಲಾಗಿಲ್ಲ. ಆದರೆ, ಭಾರತದ ಲ್ಲಿನ ಮುಸ್ಲಿಮರಿಗೆ ನಮ್ಮ ಸರ್ಕಾರ ಸೂಕ್ತ ಹಕ್ಕುಗಳನ್ನು ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಭೀಮ್‌ ಆರ್ಮಿ, ಪಿಎಫ್ಐ ನಂಟಿಲ್ಲ: ಇ.ಡಿ. ಸ್ಪಷ್ಟನೆ
ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರದುರ್ದೈವಿಯಕುಟುಂಬದ ಬೆಂಬಲಕ್ಕೆ ನಿಂತಿರುವ ಚಂದ್ರಶೇಖರ್‌ ಆಜಾದ್‌ ನೇತೃತ್ವದ ಭೀಮ್‌ ಆರ್ಮಿ ಹಾಗೂ
ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳು ಪರಸ್ಪರ ಯಾವುದೇ ನಂಟು ಹೊಂದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಸ್ಪಷ್ಪಪಡಿಸಿದೆ.

ಅಲ್ಲದೆ, ಹತ್ರಾಸ್‌ ಘಟನೆಯ ಪ್ರತಿಭಟನೆಗಾಗಿ ಪಿಎಫ್ಐ 100ಕೋಟಿ ರೂ.ಗಳನ್ನು ಹೊಂದಿಸಿತ್ತು ಎಂಬ ಆರೋಪಗಳನ್ನು ಇ.ಡಿ. ಅಲ್ಲಗಳೆದಿದೆ. ಇತ್ತೀಚೆಗೆ, ಉತ್ತರ ಪ್ರದೇಶದ ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಬ್ರಿಜ್‌ ಲಾಲ್‌ ಅವರು ಹೇಳಿಕೆ ನೀಡಿ, ಹತ್ರಾಸ್‌ ಪ್ರಕರಣದಲ್ಲಿ ಭೀಮ್‌ ಆರ್ಮಿ ಹಾಗೂ ಪಿಎಫ್ಐ ಪರಸ್ಪರಕೈಜೋಡಿಸಿವೆ. ಅಲ್ಲದೆ, ಪ್ರತಿಭಟನೆಗಾಗಿ 100ಕೋಟಿ ರೂ.ಗಳನ್ನು ಪಿಎಫ್ಐನ ಅಂಗಸಂಸ್ಥೆ ಕ್ಯಾಂಪಸ್‌ ಫ್ರಂಟ್‌ ಆಫ್ ಇಂಡಿಯಾದಿಂದ ಹೊಂದಿಸಲಾ
ಗಿದೆ ಎಂದು ಆರೋಪಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.