ಮೂರೂ ಸೇನಾಪಡೆಗಳು ಒಗ್ಗೂಡಬೇಕು: ಅಡ್ಮಿರಲ್ ಕರಂಬೀರ್ ಸಿಂಗ್
Team Udayavani, May 29, 2021, 9:06 PM IST
ಪುಣೆ: ಪ್ರಸ್ತುತ ಜಗತ್ತಿನಲ್ಲಿ ಯುದ್ಧದ ರೂಪುರೇಷೆಗಳು ಬದಲಾಗಿವೆ. ಹಾಗಾಗಿ ಭಾರತದ ನೌಕಾದಳ, ವಾಯುಪಡೆ, ಭೂಸೇನೆ ಜಂಟಿ ಕಾರ್ಯಾಚರಣೆ ನಡೆಸಬೇಕಾದ ಅಗತ್ಯವಿದೆ ಎಂದು ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ (ಎನ್ಡಿಎ) 140 ಕೋರ್ಸ್ನ ಪದವಿಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಯುದ್ಧದ ರೀತಿ ಬದಲಾಗಿದೆ. ಎಲ್ಲ ರೀತಿಯಲ್ಲೂ ನಾವು ಯೋಚಿಸಬೇಕು. ಭೂಮಿ, ಸಮುದ್ರ, ಆಕಾಶ, ಅಂತರಿಕ್ಷ, ಸೈಬರ್ ಹೀಗೆ… ಹಲವು ರೀತಿಯಲ್ಲಿ ಯೋಜಿತ ದಾಳಿಗಳು ನಡೆಯುತ್ತಿವೆ. ಅದಕ್ಕಾಗಿ ಒಗ್ಗೂಡಬೇಕಾದ ಅಗತ್ಯವಿದೆ.
ಮಿಲಿಟರಿ ವಿದ್ಯಮಾನಗಳ ಇಲಾಖೆ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಂಸ್ಥೆಗಳು ರಚನೆಯಾಗಿರುವುದೇ ಈ ಕಾರಣಕ್ಕೆ ಎಂದು ಕರಂಬೀರ್ ತಿಳಿಸಿದ್ದಾರೆ.
ಇದನ್ನೂ ಓದಿ :ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಮುಂದಾದ ಬಾಷ್ ಕಂಪನಿ : ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…